ಲಕ್ನೋ : ಕಾಶ್ಮೀರಿ ಯುವಕರಿಬ್ಬರ ಮೇಲೆ ಹಲ್ಲೆ: ಪ್ರಮುಖ ಆರೋಪಿ ಸೆರೆ
Team Udayavani, Mar 7, 2019, 7:05 AM IST
ಲಕ್ನೋ : ಉತ್ತರ ಪ್ರದೇಶದ ಡಾಲಿಗಂಜ್ ಪ್ರದೇಶದಲ್ಲಿ ಒಣ ಹಣ್ಣುಗಳನ್ನು ಮಾರುತ್ತಿದ್ದ ಇಬ್ಬರು ಕಾಶ್ಮೀರಿ ತರುಣರ ಮೇಲೆ ಕೇಸರಿ ವಸ್ತ್ರಧಾರಿ ಸಮೂಹವೊಂದು ಹಲ್ಲೆ ನಡೆಸಿರವ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಅದರ ಚಿತ್ರಿಕೆ ಈಗ ವೈರಲ್ ಆಗಿದೆ.
ನಿನ್ನೆ ಬುಧವಾರ ಸಂಜೆ ಡಾಲಿಗಂಜ್ ಸೇತುವೆ ಸಮೀಪ ಈ ಘಟನೆ ನಡೆಯಿತೆಂದು ತಿಳಿದು ಬಂದಿದೆ.
ಕೇಸರಿ ವಸ್ತ್ರ ಧಾರಿ ಸಮೂಹ ಕಾಶ್ಮೀರಿ ಯುವಕರಿಬ್ಬರ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸುತ್ತಿದ್ದುದನ್ನು ಕಂಡ ಸ್ಥಳೀಯರು ಒಡನೆಯೇ ಯುವಕರನ್ನು ರಕ್ಷಿಸಿ ಪೊಲೀಸರಿಗೆ ವಿಷಯ ತಿಳಿಸಿದರು.
ಬಜರಂಜ್ ಸೋನಕಾರ್ ಎಂಬ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿ ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ