ಮುಂಬಯಿ ಮಳೆ ಅಬ್ಬರ: ಪ್ರತ್ಯೇಕ ಕಡೆ ಮರ ಬಿದ್ದು ಇಬ್ಬರ ಸಾವು
Team Udayavani, Jun 14, 2019, 3:58 PM IST
ಮುಂಬಯಿ: ನಗರದಲ್ಲಿ ಮಳೆ ಅಬ್ಬರಿಸುತ್ತಿದ್ದು ಶುಕ್ರವಾರ ನಡೆದ ಪ್ರತ್ಯೇಕ ಅವಘಡಗಳಲ್ಲಿ ಮರದ ಕೊಂಬೆಗಳು ಬಿದ್ದು ಇಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ.
ಮಲಾಡ್ನ ಎಸ್ವಿ ರೋಡ್ನ ವಿಜಯ್ಕರ್ ವಾಡಿ ಎಂಬಲ್ಲಿ ಮರ ಬಿದ್ದು 38 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು,ಇನ್ನೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತ ವ್ಯಕ್ತಿ ಶೈಲೇಶ್ ಮೋಹನ್ ಲಾಲ್ ರಾಠೊಡ್ ಎನ್ನುವವರಾಗಿದ್ದು, ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇನ್ನೋರ್ವ ಗಾಯಾಳುವಿಗೆ ಚಿಕಿತ್ಸೆ ಮುಂದುವರಿದಿದೆ.
ಜೋಗೇಶ್ವರಿಯಲ್ಲಿ ನಡೆದ ಇನ್ನೊಂದು ಘಟನೆಯಲ್ಲಿ ಮರ ಬಿದ್ದ ಪರಿಣಾಮ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.
ಅಪಾಯಕಾರಿ ಎನಿಸುವ ಮರಗಳ ತೆರವು ಕಾರ್ಯಾಚರಣೆಯನ್ನು ಬಿಎಂಸಿ ಕೈಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್