ಕೋಟ್ಯಧಿಪತಿಗಳಾದ ಕಾರ್ಮಿಕರು!


Team Udayavani, Dec 31, 2018, 12:30 AM IST

31.jpg

ಭೋಪಾಲ: ಮಧ್ಯ ಪ್ರದೇಶದ ಇಬ್ಬರು ಕಾರ್ಮಿಕರ ಹೊಸ ವರ್ಷದಲ್ಲಿ ಅದೃಷ್ಟ ಖುಲಾಯಿಸಿದೆ. ಪನ್ನಾ ವಜ್ರ ಗಣಿಯಲ್ಲಿ ಶೋಧ ನಡೆಸುತ್ತಿದ್ದ ಮೋತಿಲಾಲ್‌ ಹಾಗೂ ರಘುವೀರ್‌ ಪ್ರಜಾಪತಿಗೆ ಎರಡು ತಿಂಗಳ ಹಿಂದಷ್ಟೇ ಅತ್ಯಂತ ದೊಡ್ಡ ವಜ್ರದ ಹರಳು ಸಿಕ್ಕಿದೆ. ಇದನ್ನು 2.5 ಕೋಟಿ ರೂ.ಗೆ ಹರಾಜು ಹಾಕಲಾಗಿದೆ. ಈ ವಜ್ರ 42.9 ಕ್ಯಾರಟ್‌ ಇತ್ತು. ಶುಕ್ರವಾರ ನಡೆಸಿದ ಹರಾಜಿನಲ್ಲಿ ಪ್ರತಿ ಕ್ಯಾರಟ್‌ಗೆ 6 ಲಕ್ಷ ರೂ. ಮೌಲ್ಯ ಕಟ್ಟಲಾಗಿದೆ.

ಝಾನ್ಸಿ ಮೂಲದ ಆಭರಣಕಾರ ಮತ್ತು ಓರ್ವ ಬಿಎಸ್‌ಪಿ ನಾಯಕ ಈ ವಜ್ರವನ್ನು ಹರಾಜಿನಲ್ಲಿ ಖರೀದಿಸಿದ್ದಾರೆ ಎಂದು ಪನ್ನಾದ ವಜ್ರ ಗಣಿಯ ಅಧಿಕಾರಿ ಸಂತೋಷ್‌ ಸಿಂಗ್‌ ಹೇಳಿದ್ದಾರೆ. ಈಗಾಗಲೇ ಕಾರ್ಮಿಕರಿಗೆ ಶೇ.20ರಷ್ಟು ಪಾವತಿ ಮಾಡಲಾಗಿದೆ. ಉಳಿದ ಮೊತ್ತವನ್ನು ಹರಾಜು ಪಡೆದವರು ವಜ್ರವನ್ನು ಸ್ವಾಧೀನಪಡಿಸಿಕೊಂಡ ಅನಂತರ ಪಾವತಿ ಮಾಡುವರು. ತೆರಿಗೆ ಹಾಗೂ ಇತರ ಶುಲ್ಕಗಳನ್ನು ಕಳೆದು 2.30 ಕೋಟಿ ರೂ. ಇಬ್ಬರಿಗೆ ಸಿಗಲಿದೆ. ಮೋತಿಲಾಲ್‌ ಹಾಗೂ ರಘುವೀರ್‌ ಇದನ್ನು ಸಮಾನವಾಗಿ ಹಂಚಿಕೊಳ್ಳಲಿದ್ದು, ತಮ್ಮ ಮಕ್ಕಳ ಶಿಕ್ಷಣಕ್ಕೆ ಹಾಗೂ ಸಾಲ ಮರು ಪಾವತಿಗೆ ವೆಚ್ಚ ಮಾಡಲಿದ್ದಾರೆ.

ಪನ್ನಾ ವಜ್ರದ ಗಣಿಯಲ್ಲಿ ಹಲವು ದಶಕಗಳಿಂದಲೂ ವಾಣಿಜ್ಯಿಕವಾಗಿ ವಜ್ರ ಉತ್ಖನನ ಮಾಡುತ್ತಿಲ್ಲ. ಆದರೆ ಇದು ಸಾರ್ವಜನಿಕರಿಗೆ ಮುಕ್ತ ವಾಗಿದ್ದು, ಯಾರು ಬೇಕಾ ದರೂ ಇಲ್ಲಿ ಅಗೆದು ವಜ್ರವನ್ನು ತೆಗೆಯಬಹುದು. ಆದರೆ ಇದನ್ನು ಪನ್ನಾ ವಜ್ರ ನಿರ್ವಹಣೆ ಇಲಾಖೆಗೆ ನೀಡಬೇಕಿರುತ್ತದೆ. ಹೀಗೆ ಸಿಕ್ಕ ವಜ್ರವನ್ನು ಇಲಾಖೆಯು ಹರಾಜು ಹಾಕುತ್ತದೆ. ಈ ಹಿಂದೆ 1961ರಲ್ಲಿ 44.55 ಕ್ಯಾರಟ್‌ ವಜ್ರ ಸಿಕ್ಕಿತ್ತು.

ಟಾಪ್ ನ್ಯೂಸ್

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

ವಿಟ್ಲ:ಅಡ್ಯನಡ್ಕ ಸಮೀಪ ಗುಡ್ಡಕ್ಕೆ ಬೆಂಕಿ

ವಿಟ್ಲ:ಅಡ್ಯನಡ್ಕ ಸಮೀಪ ಗುಡ್ಡಕ್ಕೆ ಬೆಂಕಿ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.