ಮಹಾರಾಷ್ಟ್ರದ ಸಾತಾರಾ ಜಿಲ್ಲೆಯಲ್ಲಿ 2 ಭೂಕಂಪ; ಸಾವು ನೋವು ಇಲ್ಲ
Team Udayavani, Jun 20, 2019, 12:14 PM IST
ಪುಣೆ : ಮಹಾರಾಷ್ಟ್ರದ ಸಾತಾರಾ ಜಿಲ್ಲೆಯ ಕೆಲವು ಭಾಗಗಳಲ್ಲಿ ಇಂದು ಬೆಳಗ್ಗೆ 4.8 ಮತ್ತು 3 ಅಂಕಗಳ ಲಘು ತೀವ್ರತೆಯ ಎರಡು ಭೂಕಂಪಗಳು ಸಂಭವಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಈ ಭೂಕಂಪಗಳಿಂದ ಯಾವುದೇ ಜೀವ ಹಾನಿ, ನಾಶ ನಷ್ಟ ಸಂಭವಿಸಿಲ್ಲ ಎಂದವರು ಹೇಳಿದ್ದಾರೆ.
ಭೂಕಂಪದ ಅನುಭವವಾಗುತ್ತಲೇ ಜನರು ಭಯ ಭೀತರಾಗಿ ತಮ್ಮ ಮನೆ, ಕಟ್ಟಡಗಳಿಂದ ಹೊರಗೋಡಿ ಬಂದರು. ಮೊದಲ ಭೂಕಂಪ ಬೆಳಗ್ಗೆ 7.47ರ ಹೊತ್ತಿಗೆ ಸಂಭವಿಸಿತು.
ಎರಡನೇ ಭೂಕಂಪ ಬೆಳಗ್ಗೆ 8.27ರ ಹೊತ್ತಿಗೆ ಸಂಭವಿಸಿತು. ಪುಣೆಯಿಂದ ಸುಮಾರು 120 ಕಿ.ಮೀ. ದೂರದ ಸಾತಾರ ಜಿಲ್ಲೆಯಲ್ಲಿ ಭೂಕಂಪ ಸಂಭವಿಸಿದವು ಎಂದು ಭಾರತೀಯ ಹವಾಮಾನ ಇಲಾಖಾ ಕೇಂದ್ರ ಹೇಳಿದರು.
ಎರಡೂ ಭೂಕಂಪಗಳ ಕೇಂದ್ರ ಬಿಂದು ಅನುಕ್ರಮವಾಗಿ 10 ಕಿ.ಮೀ. ಮತ್ತು 5 ಕಿ.ಮೀ. ನೆಲದಾಳದಲ್ಲಿ ಕಂಡು ಬಂದವು ಎಂದು ಕೇಂದ್ರ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ