ಇಬ್ಬರು ನಕ್ಸಲರ ಹತ್ಯೆ
Team Udayavani, Apr 19, 2019, 6:02 AM IST
ರಾಯಿಪುರ್: ಛತ್ತೀಸ್ಗಢದ ದಂತೇವಾಡ ಜಿಲ್ಲೆಯಲ್ಲಿ ಬಿಜೆಪಿ ಶಾಸಕ ಮತ್ತು ಇತರ ನಾಲ್ವರು ಭದ್ರತಾ ಸಿಬಂದಿಯನ್ನು ಇತ್ತೀಚೆಗೆ ಗುಂಡಿಕ್ಕಿ ಹತ್ಯಗೈದ ಆರೋಪದ ಮೇಲೆ ಇಬ್ಬರು ನಕ್ಸಲರನ್ನು ಪೊಲೀಸರು ಗುರುವಾರ ಎನ್ಕೌಂಟರ್ನಲ್ಲಿ ಹತ್ಯೆಗೈದಿದ್ದಾರೆ. ನಕ್ಸಲ್ ನಿಗ್ರಹ ಕಾರ್ಯಚರಣೆಯಲ್ಲಿ ತೊಡಗಿದ್ದ ಜಿಲ್ಲಾ ಮೀಸಲು ಪಡೆ (ಡಿಆರ್ಜಿ) ಬೆಳಗ್ಗೆ 5:30ಕ್ಕೆ ಕಾರ್ಯಾಚರಣೆ ಆರಂಭಿಸಿತು. ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ನಕ್ಸಲ್ ಗಾಯಗೊಂಡಿದ್ದಾನೆ ಎಂದು ಹೇಳಿದ್ದಾರೆ. ಗುಂಡಿನ ಚಕಮಕಿ ಬಳಿಕ ಇಬ್ಬರು ನಕ್ಸಲರು ಮತ್ತು ಎ.315 ಬಂದೂಕನ್ನು ವಶಪಡಿಸಿಕೊಳ್ಳಲಾಗಿದೆ.
ಎಲ್ಒಸಿ ವಹಿವಾಟು ಸ್ಥಗಿತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ