ದಾಂತೇವಾಡದಲ್ಲಿ ಶಸ್ತ್ರಾಸ್ತ್ರ ಸಹಿತ ಇಬ್ಬರು ನಕ್ಸಲರ ಶರಣಾಗತಿ
Team Udayavani, Jan 20, 2018, 12:26 PM IST
ರಾಯಪುರ : ಛತ್ತೀಸ್ಗಢದ ದಾಂತೇವಾಡದಲ್ಲಿ ಇಬ್ಬರು ನಕ್ಸಲರು ಶರಣಾಗತರಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಈ ನಕ್ಸಲರು ತಮ್ಮ ಶಸ್ತ್ರಾಸ್ತ್ರಗಳೊಂದಿಗೆ ಜಿಲ್ಲಾ ಪೊಲೀಸ್ ಪ್ರಧಾನ ಕಾರ್ಯಾಲಯದಲ್ಲಿನ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಶರಣಾದರು ಎದು ಉನ್ನತ ಪೊಲೀಸ್ ಅಧಿಕಾರಿ ಹೇಳಿದ್ದಾರೆ.
ಶರಣಾದ ಇಬ್ಬರು ನಕ್ಸಲರಲ್ಲಿ ಒಬ್ಟಾತನು ನಾರಾಯಣಪುರದ ಓರ್ಛಾ ಪ್ರದೇಶದ ನಿವಾಸಿ ನೆಲ್ಲಿರಾಮ್ ಎಂದೂ, ಇನ್ನೊಬ್ಬ ದಾಂತೇವಾಡದ ಬರಸೂರ್ ಪ್ರದೇವದ ಮುನ್ನಾ ಇಸ್ತಾ (30) ಎಂದೂ ಪೊಲೀಸರು ತಿಳಿಸಿದ್ದಾರೆ.
ಈ ಇಬ್ಬರು ನಕ್ಸಲರು ಮಾವೋವಾದಿಗಳ ಜನಮಿಲಿಶಿಯಾ ಸದಸ್ಯರಾಗಿ ಕ್ರಿಯಾಶೀಲರಾಗಿದ್ದರು. ಇವರು ತಮ್ಮ ಬಳಿ ಇದ್ದ ಒಂದು ಮದ್ದುಗುಂಡು ತುಂಬಿದ ಬಂದೂಕು, ಒಂದು ಟಿಫಿನ್ ಬಾಂಬ್, ಸ್ಫೋಟಕ ಪುಡಿ,ಮಾವೋವಾದಿ ಕರಪತ್ರಗಳು ಮತ್ತು ಪಟಾಕಿಗಳನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ