ಮುಂಬಯಿ ಜೆಜೆ ಆಸ್ಪತ್ರೆ ರೆಸಿಡೆಂಟ್ ವೈದ್ಯರಿಬ್ಬರ ಮೇಲೆ ಹಲ್ಲೆ
Team Udayavani, May 19, 2018, 5:04 PM IST
ಮುಂಬಯಿ : ವೈದ್ಯಕೀಯ ನಿರ್ಲಕ್ಷ್ಯದ ಕಾರಣ ಮಹಿಳಾ ರೋಗಿಯೊಬ್ಬರು ಮೃತಪಟ್ಟದ್ದನ್ನು ಅನುಸರಿಸಿ ಆಕೆಯ ಮನೆಯವರು ಆಕ್ರೋಶಿತರಾಗಿ ಓರ್ವ ಮಹಿಳೆಯ ಸಹಿತ ಇಬ್ಬರು ರೆಸಿಡೆಂಟ್ ವೈದ್ಯರ ಮೇಲೆ ಹಲ್ಲೆ ನಡೆಸಿದ ಪ್ರಕರಣ ಇಲ್ಲಿನ ಸರಕಾರಿ ಒಡೆತನದ ಜೆ ಜೆ ಆಸ್ಪತ್ರೆಯಲ್ಲಿ ಇಂದು ನಡೆಯಿತು.
ಪೊಲೀಸರು ಈ ಘಟನೆಯನ್ನು ಅನುಸರಿಸಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಆಸ್ಪತ್ರೆಯ ರೆಸಿಡೆಂಟ್ ವೈದ್ಯರು ದಿನಪೂರ್ತಿ ಮುಷ್ಕರ ನಡೆಸಿದ್ದಾರೆ.
ಗಾಲ್ ಬ್ಲಾಡರ್ ತೊಂದರೆಯಿಂದ ಬಳಲುತ್ತಿದ್ದ 45ರ ಝೈದಾ ಸನಾಉಲ್ಲಾ ಶೇಖ್ ಅವರು ಇಂದು ಬೆಳಗ್ಗೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರೆ. ಆಕೆಗೆ ಸಕಾಲದಲ್ಲಿ ಸೂಕ್ತ ಚಿಕಿತ್ಸೆ ದೊರಕದ ಕಾರಣ ಆಕೆ ಸತ್ತಳೆಂದು ಆರೋಪಿಸಿ ಕ್ರುದ್ಧರಾದ ಆಕೆಯ ಮನೆಯವರು ರೆಸಿಡೆಂಟ್ ವೈದ್ಯರಾದ ಡಾ. ಆತಿಷ್ ಪಾರೀಕ್ ಮತ್ತು ಮಹಿಳಾ ವೈದ್ಯೆಯ ಮೇಲೆ ಹಲ್ಲೆ ನಡೆಸಿದರು ಎಂದು ವರದಿಗಳು ತಿಳಿಸಿವೆ.
ಹಲ್ಲೆಕೋರರು ವಾರ್ಡ್ ನಲ್ಲಿ ಧಾಂಧಲೆ ನಡೆಸಿ ಅಲ್ಲಿನ ಉಪಕರಣಗಳಿಗೆ ಹಾನಿ ಉಂಟುಮಾಡಿದ್ದು ಈ ಕೃತ್ಯ ಸಿಸಿಟಿವಿಯಲ್ಲಿ ದಾಖಲಾಗಿ ಅದರ ಚಿತ್ರಿಕೆಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್