ಬಿಹಾರ:ರಸ್ತೆ ನಿರ್ಮಾಣ ಕಂಪೆನಿಯ ಇಬ್ಬರು ಕಾರ್ಮಿಕರ ಗುಂಡಿಕ್ಕಿ ಹತ್ಯೆ
Team Udayavani, Jan 13, 2017, 3:23 PM IST
ಛಾಪ್ರಾ, ಬಿಹಾರ : ಬಿಹಾರದ ಶರಣ್ ಜಿಲ್ಲೆಯ ಗ್ರಾಮವೊಂದರಲ್ಲಿ ರಸ್ತೆ ನಿರ್ಮಾಣ ಕಂಪೆನಿಯೊಂದರ ಇಬ್ಬರು ಕಾರ್ಮಿಕರನ್ನು ಅಪರಿಚಿತ ಹಂತಕರು ಗುಂಡಿಕ್ಕಿ ಕೊಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಭಗವಾನ್ಪುರ ಗ್ರಾಮಕ್ಕೆ ಸಮೀಪದಲ್ಲಿನ ಕಂಪೆನಿಯ ಕ್ಯಾಂಪ್ ಆಪೀಸಿನ ಮೇಲೆ ದಾಳಿ ನಡೆಸಿದ ಹಂತಕರು ಅಲ್ಲಿದ್ದ ಇಬ್ಬರು ಕಾರ್ಮಿಕರಾದ ಲಾಲ್ಬಾಬು ಮಿಶ್ರಾ 35 ಮತ್ತು ಧರಮ್ವೀರ್ ಕುಮಾರ್ ರಾಯ್ 34 ಎಂಬವರನ್ನು ಗುಂಡಿಕ್ಕಿ ಕೊಂದರು ಎಂದು ಎಸ್ಪಿ ಪಂಕಜ್ ಕುಮಾರ್ ರಾಜ್ ತಿಳಿಸಿದ್ದಾರೆ.
ರಸ್ತೆ ಕಾಮಗಾರಿ ಕಂಪೆನಿಯ ಕಾರ್ಮಿಕರನ್ನು ಹಂತಕರು ಕೊಂದಿರುವ ಹಿಂದಿನ ಉದ್ದೇಶವೇನು ಎಂಬ ಬಗ್ಗೆ ಈಗ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ ಎಂದು ಎಸ್ಪಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?