ಜೈಲರ್ ಹತ್ಯೆ ಪ್ರಕರಣ: ಉತ್ತರಪ್ರದೇಶ STF ಎನ್ ಕೌಂಟರ್ ಗೆ ಇಬ್ಬರು ಶಾರ್ಪ್ ಶೂಟರ್ ಸಾವು

ವಕೀಲ್ ಪಾಂಡೆ ಬಡಾ ಶಿವ್ ಟೆಂಪಲ್ ಪೊಲೀಸ್ ಠಾಣಾ ವ್ಯಾಪ್ತಿಯ ಗೋಪಿಗಂಜ್ ಜಿಲ್ಲೆಯ ಭಾದೋಹಿ ನಿವಾಸಿ

Team Udayavani, Mar 4, 2021, 10:32 AM IST

ಜೈಲರ್ ಹತ್ಯೆ ಪ್ರಕರಣ: ಉತ್ತರಪ್ರದೇಶ STF ಎನ್ ಕೌಂಟರ್ ಗೆ ಇಬ್ಬರು ಶಾರ್ಪ್ ಶೂಟರ್ ಸಾವು

ಪ್ರಯಾಗ್ ರಾಜ್(ಉತ್ತರಪ್ರದೇಶ): ಉತ್ತರಪ್ರದೇಶದ ವಿಶೇಷ ಪೊಲೀಸ್ ಪಡೆ(ಎಸ್ ಟಿಎಫ್)ಯ ಎನ್ ಕೌಂಟರ್ ಗೆ ಇಬ್ಬರು ನಟೋರಿಯಸ್ ಕ್ರಿಮಿನಲ್ ಗಳು ಹತ್ಯೆಗೀಡಾಗಿರುವ ಘಟನೆ ಬುಧವಾರ ತಡರಾತ್ರಿ ಪ್ರಯಾಗ್ ರಾಜ್ ನ ಅರೈಲ್ ಪ್ರದೇಶದಲ್ಲಿ ನಡೆದಿದೆ.

ವರದಿಗಳ ಪ್ರಕಾರ, ಈ ಇಬ್ಬರು ಶಾರ್ಪ್ ಶೂಟರ್ ಗಳು ಪಾತಕಿಗಳಾದ ಮುನ್ನಾ ಬಜರಂಗಿ ಹಾಗೂ ಮುಖ್ತರ್ ಅನ್ಸಾರಿ ಜತೆ ಸಂಪರ್ಕ ಹೊಂದಿರುವುದಾಗಿ ತಿಳಿಸಿದೆ.

ಹತ್ಯೆಗೀಡಾದ ಕ್ರಿಮಿನಲ್ಸ್ ಗಳನ್ನು  ವಕೀಲ್ ಪಾಂಡೆ ಮತ್ತು ಅಮ್ಜಾದ್ ಎಂದು ಗುರುತಿಸಲಾಗಿದೆ. ಇವರು 2013ರಲ್ಲಿ ವಾರಣಾಸಿ ಡೆಪ್ಯುಟಿ ಜೈಲರ್ ಅನಿಲ್ ಕುಮಾರ್ ತ್ಯಾಗಿ ಅವರ ಹತ್ಯೆ ಪ್ರಕರಣದಲ್ಲಿ ಶಾಮೀಲಾಗಿರುವುದಾಗಿ ವರದಿ ವಿವರಿಸಿದೆ.

ಪೊಲೀಸರ ಮಾಹಿತಿ ಪ್ರಕಾರ, ಇಬ್ಬರು ಶಾರ್ಪ್ ಶೂಟರ್ ಗಳು ಗ್ಯಾಂಗ್ ಸ್ಟರ್ಸ್ ಗಳಾದ ಮುನ್ನಾ ಬಜರಂಗಿ ಮತ್ತು ಮುಖ್ತರ್ ಅನ್ಸಾರಿ ಅವರ ಸೂಚನೆಯಂತೆ ವಾರಣಾಸಿ ಡೆಪ್ಯುಟಿ ಜೈಲರ್ ಅನಿಲ್ ಕುಮಾರ್ ತ್ಯಾಗಿ ಅವರನ್ನು ಹತ್ಯೆಗೈದಿರುವುದಾಗಿ ತಿಳಿಸಿದೆ.

ವಕೀಲ್ ಪಾಂಡೆ ಅಲಿಯಾಸ್ ರಾಜೀವ್ ಪಾಂಡೆ ಅಲಿಯಾಸ್ ರಾಜು, ಸಾಹಸ್ ರಾಮ್ ಪಾಂಡೆ ಪುತ್ರ. ವಕೀಲ್ ಪಾಂಡೆ ಬಡಾ ಶಿವ್ ಟೆಂಪಲ್ ಪೊಲೀಸ್ ಠಾಣಾ ವ್ಯಾಪ್ತಿಯ ಗೋಪಿಗಂಜ್ ಜಿಲ್ಲೆಯ ಭಾದೋಹಿ ನಿವಾಸಿ. ಈತನ ಕುರಿತು ಮಾಹಿತಿ ನೀಡಿದವರಿಗೆ ಪೊಲೀಸರು 50 ಸಾವಿರ ರೂಪಾಯಿ ಬಹುಮಾನ ಘೋಷಿಸಿದ್ದರು.

ಪಾಂಡೆ ಮತ್ತು ಆತನ ಆಪ್ತ ಸಹಚರ, ಶಾರ್ಪ್ ಶೂಟರ್ಸ್ ಎಚ್ ಎಸ್ ಅಮ್ಜಾದ್ ಅಲಿಯಾಸ್, ಪಿಂಟು ಅಲಿಯಾಸ್ ಡಾಕ್ಟರ್ ಈತ ಹಫೀಜುಲ್ಲಾ ಪುತ್ರ. ಅಮ್ಜಾದ್ ರಾಮ್ ಸಹಾಯಿಪುರ್ ಪೊಲೀಸ್ ಠಾಣಾ ವ್ಯಾಪ್ತಿಯ ಭಾದೋಹಿ ನಿವಾಸಿ. ಇಬ್ಬರು ಶಾರ್ಪ್ ಶೂಟರ್ ಗಳು ಎಸ್ ಟಿಎಫ್ ತಂಡದ ಎನ್ ಕೌಂಟರ್ ಗೆ ಬಲಿಯಾಗಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರದ ಜನರು

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

7-Panaji

Panaji: ಬಿಚೋಲಿಯಲ್ಲಿ ಮತಯಂತ್ರದಲ್ಲಿ ತಾಂತ್ರಿಕ ತೊಂದರೆ…

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

Raichur; ಚುನಾವಣೆ ನಿರತ ಬಿಎಲ್‌ಒ ಸಾವು

Raichur; ಚುನಾವಣೆ ಕರ್ತವ್ಯನಿರತ ಬಿಎಲ್‌ಒ ಸಾವು

10-

Koratagere: ಪಟ್ಟಣಕ್ಕೆ 10 ದಿನಕ್ಕೊಮ್ಮೆ ನೀರು ಸರಬರಾಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.