ಜನಜಂಗುಳಿ ಪ್ರದೇಶದಲ್ಲಿ ಎರಡು ಗ್ಯಾಂಗ್ ಸ್ಟರ್ ತಂಡಗಳ ಶೂಟೌಟ್; ಇಬ್ಬರು ಬಲಿ


Team Udayavani, May 20, 2019, 10:08 AM IST

Shot-out

ನವದೆಹಲಿ:ಎರಡು ವಿರೋಧಿ ರೌಡಿ ಗ್ಯಾಂಗ್ ಗಳ ನಡುವೆ ನಡೆದ ಶೂಟೌಟ್ ನಲ್ಲಿ ಇಬ್ಬರು ಶಂಕಿತ ಕ್ರಿಮಿನಲ್ ಗಳು ಸಾವನ್ನಪ್ಪಿರುವ ಘಟನೆ ದೆಹಲಿಯ ದ್ವಾರಕಾ ಮೊರ್ ಮೆಟ್ರೋ ಸ್ಟೇಶನ್ ಸಮೀಪ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೊಲೆ, ದರೋಡೆ, ಹಣ ಸುಲಿಗೆ ಸೇರಿದಂತೆ ಹಲವು ಪ್ರಕರಣ ದಾಖಲಾಗಿದ್ದ ಗ್ಯಾಂಗ್ ಸ್ಟರ್, ನವಾಡಾ ಪ್ರದೇಶದ ನಿವಾಸಿ ಪ್ರವೀಣ್ ಗೆಹ್ಲೋಟ್ ಮತ್ತು ವಿಕಾಸ್ ದಲಾಲ್ ಶೂಟೌಟ್ ನಲ್ಲಿ ಬಲಿಯಾಗಿರುವುದಾಗಿ ವಿವರಿಸಿದ್ದಾರೆ.

ನಿವೇಶನದ ವಿಚಾರದಲ್ಲಿ ಎರಡೂ ಗ್ಯಾಂಗ್ ಗಳ ನಡುವೆ ಶೂಟೌಟ್ ನಡೆಯಲು ಕಾರಣವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಪ್ಪು ಕಾರಿನಲ್ಲಿದ್ದ ಗ್ಯಾಂಗ್ ನವರು ಬಿಳಿ ಕಾರಿನೊಳಗಿದ್ದವರ ಮೇಲೆ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದರು. ಜನನಿಬಿಢ ಪ್ರದೇಶದಲ್ಲಿ ಈ ಶೂಟೌಟ್ ನಡೆದಿದ್ದರಿಂದ ಜನಸಾಮಾನ್ಯರು ಗಾಬರಿ, ಆತಂಕಕ್ಕೊಳಗುವಂತಾಗಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಪಿಸಿಆರ್ ಮೆಟ್ರೋ ಸ್ಟೇಶನ್ ಸಮೀಪ ಇದ್ದ ಪೊಲೀಸ್ ಅಧಿಕಾರಿಗಳು ಕೂಡಾ ಕ್ರಿಮಿನಲ್ಸ್ ಗಳ ಮೇಲೆ ಮೂರು ಸುತ್ತು ಗುಂಡಿನ ದಾಳಿ ನಡೆಸಿದ್ದು, ಒಬ್ಬ ಕ್ರಿಮಿನಲ್ ಸಾವನ್ನಪ್ಪಿರುವುದಾಗಿ ಹೇಳಿದರು. ಶೂಟೌಟ್ ನಲ್ಲಿ ಶಾಮೀಲಾಗಿದ್ದ ಮತ್ತಿಬ್ಬರು ಗ್ಯಾಂಗ್ ಸ್ಟರ್ ಗಳು ಪರಾರಿಯಾಗಿದ್ದಾರೆ. ಅವರನ್ನು ಗುರುತಿಸಲಾಗಿದ್ದು, ಶೀಘ್ರವೇ ಬಂಧಿಸಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.