ಇಬ್ಬರು ಶಿಕ್ಷಕರು ಪ್ರೀತಿಸಿದ್ದು ಒಂದೇ ವಿದ್ಯಾರ್ಥಿನಿಯನ್ನ; ಸಾವಿನಲ್ಲಿ ಪ್ರೇಮ ಕಥೆ ಅಂತ್ಯ!

ಪ್ರೀತಿಯ ಅಮಲಿನಲ್ಲಿದ್ದ ಶಿಕ್ಷಕ ಕೊನೆಗೂ ತನ್ನ ಸಹೋದ್ಯೋಗಿ ಶಿಕ್ಷಕನನ್ನು ಕೊಲೆ ಮಾಡಿಸಿದ್ದ.

Team Udayavani, Feb 19, 2020, 5:25 PM IST

Triangle-Love

ಮಿರ್ಜಾಪುರ್(ಉತ್ತರಪ್ರದೇಶ): ಒಂದೇ ಶಾಲೆಯಲ್ಲಿ ಪಾಠ ಕಲಿಸುತ್ತಿದ್ದ ಇಬ್ಬರು ಶಿಕ್ಷಕರು ಅದೇ ಶಾಲೆಯ ಹುಡುಗಿಯನ್ನು ಪ್ರೀತಿಸಿ ಕೊನೆಗೆ ಇಬ್ಬರು ಸಾವಿನಲ್ಲಿ ಅಂತ್ಯಕಂಡ ಘಟನೆ ಉತ್ತರಪ್ರದೇಶದ ಮಿರ್ಜಾಪುರ ಎಂಬಲ್ಲಿ ನಡೆದಿದೆ.

ಇಬ್ಬರು ಶಿಕ್ಷಕರು ಒಂದೇ ಹುಡುಗಿಯನ್ನು ಪ್ರೀತಿಸುತ್ತಿದ್ದ ವಿಷಯ ತಿಳಿದ ಮೇಲೆ ಸಹಶಿಕ್ಷಕರು, ಸಹೋದ್ಯೋಗಿಗಳು ಇಬ್ಬರಿಗೂ ವಿಷಯ ಮನವರಿಕೆ ಮಾಡಿದ್ದರು. ಆದರೆ ಇಬ್ಬರು ಅರ್ಥ ಮಾಡಿಕೊಳ್ಳಲು ಸಿದ್ದರಾಗಿಲ್ಲವಾಗಿತ್ತು ಎಂದು ವರದಿ ತಿಳಿಸಿದೆ.

ಪ್ರೀತಿಯ ಅಮಲಿನಲ್ಲಿದ್ದ ಶಿಕ್ಷಕ ಕೊನೆಗೂ ತನ್ನ ಸಹೋದ್ಯೋಗಿ ಶಿಕ್ಷಕನನ್ನು ಕೊಲೆ ಮಾಡಿಸಿದ್ದ. ನಂತರ ತಾನೂ ಆತ್ಮಹತ್ಯೆಗೆ ಶರಣಾಗಿದ್ದ ಎಂದು ವರದಿ ವಿವರಿಸಿದೆ.

ಏನಿದು ಪ್ರೇಮ ಪ್ರಕರಣ:

ಮಿರ್ಜಾಪುರ್ ಜಿಲ್ಲೆಯ ಕುರೈಥಿಯ ಎಚ್ ಪಿ ತಿವಾರಿ ಪಬ್ಲಿಕ್ ಶಾಲೆಯಲ್ಲಿ ಸೂರಜ್, ಅನೂಜ್ ಹಾಗೂ ರತ್ನೇಶ್ ಮೂವರು ಶಿಕ್ಷಕರಾಗಿದ್ದರು. ಸೂರಜ್ ಮತ್ತು ಅನೂಜ್ ಆಪ್ತ ಸ್ನೇಹಿತರಾಗಿದ್ದರು. ಅನೂಜ್ ಕಳೆದ ಮೂರು ವರ್ಷಗಳಿಂದ ತಾನು ಪಾಠ ಮಾಡುತ್ತಿದ್ದ ಶಾಲೆಯ ವಿದ್ಯಾರ್ಥಿನಿಯನ್ನು ಪ್ರೀತಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಕಳೆದ ಎರಡು ತಿಂಗಳಿನಿಂದ ಸೂರಜ್ ಕೂಡಾ ಅದೇ ಹುಡುಗಿ ಜತೆ ಮೊಬೈಲ್ ನಲ್ಲಿ ಮಾತನಾಡತೊಡಗಿದ್ದ. ಈ ಬಗ್ಗೆ ಅನೂಜ್ ಗೆ ವಿಷಯ ತಿಳಿದಾಗ ಸೂರಜ್ ಗೆ ತಾನು ಪ್ರೀತಿಸುತ್ತಿದ್ದ ವಿಷಯ ಮನವರಿಕೆ ಮಾಡಲು ಯತ್ನಿಸಿದ್ದ. ಆದರೆ ಸೂರಜ್ ಆತನ ಮಾತು ಕೇಳಲು ಸಿದ್ದವಾಗಿಲ್ಲವಾಗಿತ್ತು.

ಕೊನೆಗೆ ಅನೂಜ್, ರತ್ನೇಶ್ ಫೆಬ್ರವರಿ 11ರಂದು ಮಫ್ಲರ್ ನಿಂದ ಸೂರಜ್ ಉಸಿರುಗಟ್ಟಿಸಿ ಕೊಂದು ಶವವನ್ನು ಬಾವಿಗೆ ಎಸೆದಿದ್ದರು. ಫೆ.13ರಂದು ಅನೂಜ್ ಆತ್ಮಹತ್ಯೆಗೆ ಶರಣಾಗಿದ್ದ. ಪ್ರಕರಣದ ಬಗ್ಗೆ ತನಿಖೆ ನಡೆಸಿದ ನಂತರ ಪೊಲೀಸರು ರತ್ನೇಶ್ ನನ್ನು ಬಂಧಿಸಿರುವುದಾಗಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.