
ಮಣಿಪುರ : ಅಪರಿಚಿತ ದುಷ್ಕರ್ಮಿಗಳಿಂದ 2 ಟ್ರಕ್ಕುಗಳಿಗೆ ಬೆಂಕಿ
Team Udayavani, Aug 16, 2018, 12:09 PM IST

ಇಂಪಾಲ : ಮಣಿಪುರದ ತಮೇಂಗ್ಲಾಂಗ್ ಜಿಲ್ಲೆಯ ಗ್ರಾಮವೊಂದರಲ್ಲಿ ಅಪರಿಚಿತ ದುಷ್ಕರ್ಮಿಗಳು ಇಂದು ಆವಶ್ಯಕ ವಸ್ತುಗಳ ಪೂರೈಕೆಯಲ್ಲಿ ನಿರತವಾಗಿದ್ದ ಎರಡು ಟ್ರಕ್ಕುಗಳಿಗೆ ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ನಿನ್ನೆ ಬುಧವಾರ ಮಧ್ಯರಾತ್ರಿಯಿಂದ 24 ತಾಸುಗಳ ಬಂದ್ಗೆ ಜೆಲಿಯಾಂಗ್ರಾಂಗ್ ಬೌದಿ ಮತ್ತು ಅದರ ಮಿತ್ರ ಕೂಟದವರು ನೀಡಿದ ಕರೆಗೆ ಸಂಬಂಧಪಟ್ಟು ಜೆಲಿಯಾಂಗ್ರಾಂಗ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ.
ರಾಜ್ಯ ರಾಜಧಾನಿಯಿಂದ 54 ಕಿ.ಮೀ. ದೂರವಿರುವ ತುಪುಲ್ ಪ್ರದೇಶದಲ್ಲಿನ ಇಂಪಾಲ – ಜಿರಿ ರಸ್ತೆಯ ಎನ್ಎಚ್ 37ರಲ್ಲಿ ಈ ಘಟನೆ ನಡೆದಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Server Issue: ವಿಮಾನ ವಿಳಂಬ… ಚೆನ್ನೈ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಪರದಾಟ

Land For Jobs Scam: ಲಾಲು ಪ್ರಸಾದ್, ಪತ್ನಿ ರಾಬ್ರಿ ದೇವಿ, ಪುತ್ರ ತೇಜಸ್ವಿಗೆ ಜಾಮೀನು

Tragic: ದೇವರ ದರ್ಶನದಿಂದ ವಾಪಾಸಾಗುವ ವೇಳೆ ದುರಂತ: ಕಾರು– ಟ್ರಕ್ ಅಪಘಾತದಲ್ಲಿ 8ಮಂದಿ ಸಾವು

News Click: ‘ನ್ಯೂಸ್ಕ್ಲಿಕ್’ ಸಂಪಾದಕ ಪ್ರಬೀರ್ ಪುರ್ಕಾಯಸ್ಥ 7 ದಿನ ಪೊಲೀಸ್ ಕಸ್ಟಡಿಗೆ

Cloudburst: ಸಿಕ್ಕಿಂನಲ್ಲಿ ಮೇಘಸ್ಫೋಟ: ಕೊಚ್ಚಿ ಹೋದ ಸೇತುವೆ, 23 ಸೇನಾ ಸಿಬ್ಬಂದಿ ನಾಪತ್ತೆ
MUST WATCH
ಹೊಸ ಸೇರ್ಪಡೆ

Belagavi: ಬಾಲಕಾರ್ಮಿಕರ ರಕ್ಷಣೆಗೆ ಟಾಸ್ಕ್ ಫೋಸ್೯ ರಚನೆ: ಸಂತೋಷ್ ಲಾಡ್

Protest: ಕಳಪೆ ಕಾಮಗಾರಿ… ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ

Pakistan: ನಮ್ಮ ನಿಧಾನಗತಿಯ ಫೀಲ್ಡಿಂಗ್ಗೆ ʼಹೈದರಾಬಾದ್ ಬಿರಿಯಾನಿʼ ಕಾರಣವೆಂದ ಪಾಕ್ ಆಟಗಾರ

Shivamogga Incident: ರಾಗಿಗುಡ್ಡಕ್ಕೆ ಆತಂರಿಕ ಭದ್ರತಾ ವಿಭಾಗದ ಅಧಿಕಾರಿಗಳ ತಂಡ ಭೇಟಿ

London:ಭಾರತೀಯ ರಾಯಭಾರ ಕಚೇರಿ ಹೊರಗೆ ತ್ರಿವರ್ಣ ಧ್ವಜಕ್ಕೆ ಖಲಿಸ್ತಾನಿ ಬೆಂಬಲಿಗರಿಂದ ಬೆಂಕಿ