ಉತ್ತರಾಖಂಡ; ಚಿರತೆ ಭಯಕ್ಕೆ ಊರೇ ಖಾಲಿ ಮಾಡಿದ ಕುಟುಂಬ
Team Udayavani, Sep 3, 2022, 6:45 AM IST
ಡೆಹ್ರಾಡೂನ್: ಚಿರತೆಯ ಭಯದಿಂದಾಗಿ ಉತ್ತರಾಖಂಡದ ಪೌರಿ ಜಿಲ್ಲೆಯ ದುಗಡ್ಡ ಮತ್ತು ಪೋಕ್ರಾ ಬ್ಲಾಕ್ಗಳು ಸಂಪೂರ್ಣವಾಗಿ ಖಾಲಿಯಾಗಿವೆ.
ಸುಮಾರು 16ಕಿ.ಮೀ. ದೂರದಲ್ಲಿರುವ ನಗರದಲ್ಲಿ ಈ ಎಲ್ಲ ಕುಟುಂಬಗಳು ಬಾಡಿಗೆ ಮನೆ ಮಾಡಿಕೊಂಡು ಜೀವಿಸಲಾರಂಭಿಸಿವೆ.
ಕಳೆದ ವರ್ಷ ಏಪ್ರಿಲ್ನಲ್ಲಿ ಮನೆ ಅಂಗಳದಲ್ಲಿ ಆಡುತ್ತಿದ್ದ ಐದು ವರ್ಷದ ಬಾಲಕಿಯನ್ನು ಚಿರತೆ ಹೊತ್ತುಕೊಂಡು ಹೋಗಿತ್ತು.
ಹಾಗೆಯೇ ಕಳೆದ ತಿಂಗಳು ಮಗುವನ್ನು ಶಾಲೆಗೆ ಬಿಟ್ಟು ಮನೆಗೆ ಬರುತ್ತಿದ್ದ ಮಹಿಳೆಯನ್ನೇ ಚಿರತೆ ಎಳೆದುಕೊಂಡು ಹೋಗಿತ್ತು.
ಈ ಎರಡು ಘಟನೆಗಳು ಜನರಲ್ಲಿ ಭಯ ಹುಟ್ಟಿಸಿದೆ. ಆ ಹಿನ್ನೆಲೆ ಪ್ರತಿಯೊಬ್ಬರೂ ಮನೆ ಖಾಲಿ ಮಾಡಿ ಬೇರೆಡೆಗೆ ಸ್ಥಳಾಂತರವಾಗುತ್ತಿದ್ದಾರೆ.
ಸುತ್ತಮುತ್ತಲಿನ ಹಳ್ಳಿಗಳ ಜನರೂ ಮನೆಯಿಂದ ಹೊರಬರಲು ಭಯ ಪಡುತ್ತಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್