ಹೆಚ್ಚು ಕುಡೀಬೇಡ ಎಂದು ಕಸ್ಕರ್ಗೆ ಹೇಳಿದ್ದ ದಾವೂದ್
Team Udayavani, Sep 25, 2017, 6:50 AM IST
ಮುಂಬೈ: ಪೊಲೀಸರ ವಶದಲ್ಲಿರುವ ಇಕ್ಬಾಲ್ ಕಸ್ಕರ್ ತನ್ನ ಸೋದರ ದಾವೂದ್ ಇಬ್ರಾಹಿಂ ಕುರಿತು ದಿನಕ್ಕೊಂದು ವಿಚಾರವನ್ನು ಬಹಿರಂಗಪಡಿಸುತ್ತಿದ್ದಾನೆ.
2011ರಲ್ಲಿ ತನ್ನ ಮೇಲೆ ದಾಳಿಯಾದಾಗ ದಾವೂದ್ ನನಗೆ ಕರೆ ಮಾಡಿ ಮಾತಾಡಿದ್ದ. ಹೆಚ್ಚು ಕುಡಿಯಬೇಡ, ಆದಷ್ಟು ಜಾಗರೂಕನಾಗಿರು ಎಂದು ಸಲಹೆ ನೀಡಿದ್ದ ಎಂದು ಕಸ್ಕರ್ ಪೊಲೀಸರ ಮುಂದೆ ಬಾಯಿಬಿಟ್ಟಿದ್ದಾನೆ.
ಇದೇ ವೇಳೆ, ದಾವೂದ್ ಪತ್ನಿ ಕಳೆದ ವರ್ಷ ಮುಂಬೈಗೆ ಬಂದಿದ್ದ ವಿಚಾರದಲ್ಲಿ ಕೇಂದ್ರ ಸರ್ಕಾರವನ್ನು ಕಾಂಗ್ರೆಸ್ ತರಾಟೆಗೆ ತೆಗೆದುಕೊಂಡಿದೆ. ಆಕೆ ಬಂದು ಹೋಗುವವರೆಗೂ ಕೇಂದ್ರ, ರಾಜ್ಯ ಸರ್ಕಾರಗಳು, ಭದ್ರತಾ ಸಂಸ್ಥೆಗಳು ನಿದ್ರಿಸುತ್ತಿದ್ದವೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ