ರಾಜಸ್ಥಾನದಲ್ಲಿ 6 ಗೂಂಡಾಗಳಿಂದ ವಧುವಿನ ಅಪಹರಣ; ವರನ ಮೇಲೆ ಹಲ್ಲೆ
Team Udayavani, May 7, 2019, 5:46 PM IST
ಉದಯಪುರ : ರಾಜಸ್ಥಾನದಲ್ಲಿ ನಡೆದಿರುವ ವಧು ಅಪಹರಣದ ಇನ್ನೊಂದು ಆಘಾತಕಾರಿ ಪ್ರಕರಣದಲ್ಲಿ ಇಂದು ಮಂಗಳವಾರ ಕನಿಷ್ಠ ಆರು ಗೂಂಡಾಗಳು ವಧು-ವರ ಇದ್ದ ಕಾರಿಗೆ ತಮ್ಮ ಕಾರನ್ನು ಅಡ್ಡ ಇರಿಸಿ ವರನನ್ನು ಹೊರಗೆಳೆದು ಹೊಡೆದು ಗಾಯಗೊಳಿಸಿ ವಧುವನ್ನು ಅಪಹರಣ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಉದಯಪುರದ ಸವೀನಾ ದಿಂದ ಈ ಘಟನೆ ವರದಿಯಾಗಿದೆ. ನೂತನ ದಂಪತಿ ಕಾರಿನಲ್ಲಿ ವರನ ಮನೆಗೆ ಹೋಗುತ್ತಿದ್ದಾಗ ನಡು ರಸ್ತೆಯಲ್ಲಿ ಗೂಂಡಾಗಳಿಂದ ಈ ದುಷ್ಕೃತ್ಯ ನಡೆದಿದೆ.
ಪೊಲೀಸರು ಎಲ್ಲ ಚೆಕ್ ಪಾಯಿಂಟ್ಗಳಿಗೆ ಮಾಹಿತಿ ನೀಡಿದ್ದು ಅಪಹರಣಕಾರ ಗೂಂಡಾಗಳನ್ನು ಪತ್ತೆ ಹಚ್ಚಿ ಬಂಧಿಸುವ ಪ್ರಯತ್ನ ಕೈಗೊಂಡಿದ್ದಾರೆ.
ಕೆಲ ತಿಂಗಳ ಹಿಂದೆ ಉದಯಪುರದಿಂದ 400 ಕಿ.ಮೀ. ದೂರದ ಸಿಕಾರ್ ನಲ್ಲಿ ವಧುವನ್ನು ಗೂಂಡಾಗಳು ಅಪಹರಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
MUST WATCH
ಹೊಸ ಸೇರ್ಪಡೆ
Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ
Neha ಹತ್ಯೆ ಪ್ರಕರಣ; ಎನ್ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್ಪಿ ಆಗ್ರಹ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!
IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?