ಏಕನಾಥ ಶಿಂಧೆ ಬಣಕ್ಕೆ ಚಿಹ್ನೆ ಬೇಡ: ಉದ್ಧವ್ ಠಾಕ್ರೆ
Team Udayavani, Oct 8, 2022, 6:50 AM IST
ನವದೆಹಲಿ/ಮುಂಬೈ: ಸದ್ಯ ಮಹಾರಾಷ್ಟ್ರದಲ್ಲಿ ಮುಖ್ಯಮಂತ್ರಿ ಆಗಿರುವ ಏಕನಾಥ ಶಿಂಧೆ ನೇತೃತ್ವದ ಬಣ ಸ್ವಯಂಪ್ರೇರಿತವಾಗಿಯೇ ಪಕ್ಷವನ್ನು ತೊರೆದಿದೆ.
ಹೀಗಾಗಿ, ಆ ಗುಂಪಿಗೆ ಬಿಲ್ಲು ಮತ್ತು ಬಾಣ ಚಿಹ್ನೆಯನ್ನು ನೀಡಬಾರದು ಎಂದು ಶಿವಸೇನೆಯ ಉದ್ಧವ್ ಠಾಕ್ರೆ ಬಣ ಚುನಾವಣಾ ಆಯೋಗದ ಮುಂದೆ ವಾದ ಮಂಡಿಸಿದೆ.
ಚಿಹ್ನೆ ಯಾರಿಗೆ ಸೇರಬೇಕು ಎಂಬ ಬಗ್ಗೆ ಶನಿವಾರದ ಒಳಗಾಗಿ ಉತ್ತರ ನೀಡಬೇಕು ಎಂಬ ಆಯೋಗದ ಸೂಚನೆ ಸಮಗ್ರ ವಿವರಣೆ ನೀಡಿದ ಉದ್ಧವ್ ಠಾಕ್ರೆ ಬಣ, ಏಕನಾಥ ಶಿಂಧೆ ನೇತೃತ್ವದ ಬಣದ ಅಭಿಮತವನ್ನು ಪರಿಗಣಿಸಬಾರದು. ಅವರನ್ನು ಅನರ್ಹತೆಗೊಳಿಸುವ ನಿಟ್ಟಿನಲ್ಲಿ ಸುಪ್ರೀಂಕೋರ್ಟ್ನಲ್ಲಿ ಸಲ್ಲಿಕೆಯಾಗಿರುವ ಅರ್ಜಿ ಇತ್ಯರ್ಥವಾಗಿಲ್ಲ ಎಂದು ಹೇಳಿದೆ.
ನ.3ರಂದು ಅಂಧೇರಿ ಕ್ಷೇತ್ರಕ್ಕೆ ಉಪ-ಚುನಾವಣೆ ನಡೆಯಲಿರುವಂತೆಯೇ ಈ ಬೆಳವಣಿಗೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ
Lok Sabha Election: ಬೃಜ್ ಭೂಷಣ್ ಸಿಂಗ್ ಬದಲಿಗೆ ಪುತ್ರನಿಗೆ ಟಿಕೆಟ್ ನೀಡಿದ ಬಿಜೆಪಿ
ಕಾಂಗ್ರೆಸ್ನಿಂದ ಮತ ಬ್ಯಾಂಕ್ ರಾಜಕಾರಣ; ನೇಹಾ ಹತ್ಯೆ ಲವ್ ಜೆಹಾದ್:ಅಮಿತ್ ಶಾ ಆರೋಪ
ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!
Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ
MUST WATCH
ಹೊಸ ಸೇರ್ಪಡೆ
ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ
Hunsur: ಉರುಳು ಹಾಕಿ ಜಿಂಕೆ ಕೊಂದು ಮಾಂಸ ಹೊತ್ತೊಯ್ಯುತ್ತಿದ್ದ ಇಬ್ಬರ ಬಂಧನ
Belagavi; ನೇಹಾ ಹತ್ಯೆ ಪ್ರಕರಣ ಸಿಬಿಐಗೆ ಕೊಡಿ, ಆರೋಪಿಗಳ ತಲೆ ಕೆಳಗೆ ಮಾಡ್ತೀವಿ: ಶಾ ಗುಡುಗು
Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ
Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ