ಬೆನ್ನಿಗೆ ಚೂರಿ ಇರಿದಿದ್ದಕ್ಕೆ ಪ್ರತೀಕಾರ; ದೇವೇಂದ್ರ ಫಡ್ನವೀಸ್
Team Udayavani, Nov 6, 2022, 6:35 AM IST
ಮುಂಬಯಿ: ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ನಮ್ಮ ಬೆನ್ನಿಗೆ ಚೂರಿ ಹಾಕಿದರು. ಹಾಗಾಗಿ ನಾವು ಸೇಡು ತೀರಿಸಿಕೊಳ್ಳಬೇಕಿತ್ತು ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದರು.
ಖಾಸಗಿ ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, “ಮಹಾರಾಷ್ಟ್ರದ ಪರಿಸ್ಥಿತಿಗೆ ಅನುಗುಣವಾಗಿ ಶಿವಸೇನೆಯ ಶಿಂಧೆ ಬಣದೊಂದಿಗೆ ಕೈಜೋಡಿಸಿ ಸರಕಾರ ರಚಿಸಲಾಯಿತು. ನಾವು ಅಧಿಕಾರಕ್ಕಾಗಿ, ದುರಾಸೆಗಾಗಿ ಅವರೊಂದಿಗೆ ಕೈಜೋಡಿಸಿದ್ದೇವೆ ಎಂದು ಯಾರೂ ಹೇಳಬಾರದು ಎಂದು ನಾನು ಸರಕಾರದಿಂದ ಹೊರಗುಳಿಯಲು ನಿರ್ಧರಿಸಿದೆ.
ಬಿಜೆಪಿ ಉನ್ನತ ನಾಯಕರು, “ನಿಮ್ಮ ಅನುಭವ ಸರಕಾರ ನಡೆಸಲು ಬೇಕು. ನೀವು ಸರಕಾರದ ಭಾಗವಾಗಬೇಕು’ ಎಂದು ಹೇಳಿದರು. ಹಾಗಾಗಿ ಡಿಸಿಎಂ ಆದೆ’ ಎಂದು ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?
Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ
IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್
Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ
T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿನ್