ತಪ್ಪಿದ ಪಕ್ಷದ ಹೆಸರು-ಚಿಹ್ನೆ: ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಉದ್ಧವ್ ಠಾಕ್ರೆ ನಿರ್ಧಾರ


Team Udayavani, Feb 18, 2023, 10:46 AM IST

Uddhav Thackeray To Approach Supreme Court After Losing Sena Name

ಮುಂಬೈ: ಏಕನಾಥ್ ಶಿಂಧೆ ಪಾಳಯಕ್ಕೆ ಶಿವಸೇನೆ ಹೆಸರು ಮತ್ತು ಚಿಹ್ನೆಯನ್ನು ಹಂಚಿಕೆ ಮಾಡಿರುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಉದ್ಧವ್ ಠಾಕ್ರೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಚುನಾವಣಾ ಸಮಿತಿಯು ಶುಕ್ರವಾರ ಪಕ್ಷದ ಹೆಸರು ಮತ್ತು ಬಿಲ್ಲು-ಬಾಣದ ಚಿಹ್ನೆಯ ಮೇಲಿನ ಹಕ್ಕನ್ನು ಏಕನಾಥ್ ಶಿಂಧೆ ಬಣಕ್ಕೆ ನೀಡಿದೆ. ಇದು ಉದ್ಧವ್ ಠಾಕ್ರೆ ಅವರಿಗೆ ದೊಡ್ಡ ಹಿನ್ನಡೆಯಾಗಿದೆ.

ಜೂನ್ 2022 ರಲ್ಲಿ ಏಕನಾಥ್ ಶಿಂಧೆ ಬಂಡಾಯವೆದ್ದಾಗ ಪಕ್ಷದಲ್ಲಿ ಎರಡು ಬಣಗಳು ಹೊರಹೊಮ್ಮಿದ್ದವು. ಪಕ್ಷವು ಉದ್ಧವ್ ಠಾಕ್ರೆ ಮತ್ತು ಏಕನಾಥ ಶಿಂಧೆ ಅವರ ಬೆಂಬಲಿಗರ ನಡುವೆ ವಿಭಜನೆಯಾಯಿತು. ಶಿಂಧೆಯವರ ಬಂಡಾಯ ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್ ಅಘಾಡಿ ಸರಕಾರ ಪತನಕ್ಕೆ ಕಾರಣವಾಗಿ ಉದ್ಧವ್ ಠಾಕ್ರೆ ಅವರನ್ನು ಸಿಎಂ ಸ್ಥಾನದಿಂದ ಪದಚ್ಯುತಗೊಳಿಸಿತು. ನಂತರ ಶಿಂಧೆ ಅವರು ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಅವರ ಉಪನಾಯಕರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಇದನ್ನೂ ಓದಿ:ಆಳಂದ ಲಾಡ್ಲೆ ಮಶಾಕ್ ದರ್ಗಾದಲ್ಲಿ ಶಿವ ಪೂಜೆಗೆ ಅವಕಾಶ: ಬಿಗಿ ಪೊಲೀಸ್ ಬಂದೋಬಸ್ತ್

2019 ರ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಗೆದ್ದ 55 ಶಿವಸೇನೆ ಅಭ್ಯರ್ಥಿಗಳ ಪರವಾಗಿ ಉದ್ಧವ್ ಠಾಕ್ರೆ ಬಣದ ಶಾಸಕರು ಶೇಕಡಾ 23.5 ರಷ್ಟು ಮಾತ್ರ ಮತಗಳನ್ನು ಪಡೆದಿದ್ದರಿಂದ ಏಕನಾಥ್ ಶಿಂಧೆ ಅವರಿಗೆ ಶಿವಸೇನೆ ಹೆಸರು ಮತ್ತು ‘ಬಿಲ್ಲು ಮತ್ತು ಬಾಣ’ ಪಕ್ಷದ ಚಿಹ್ನೆಯನ್ನು 2019 ರ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಗೆದ್ದ 55 ಶಿವಸೇನೆ ಅಭ್ಯರ್ಥಿಗಳ ಪರವಾಗಿ ಉದ್ಧವ್ ಠಾಕ್ರೆ ಬಣದ ಶಾಸಕರು ಶೇಕಡಾ 23.5 ರಷ್ಟು ಮಾತ್ರ ಮತಗಳನ್ನು ಪಡೆದಿದ್ದರಿಂದ ಏಕನಾಥ್ ಶಿಂಧೆ ಅವರಿಗೆ ಶಿವಸೇನೆ ಹೆಸರು ಮತ್ತು ‘ಬಿಲ್ಲು ಮತ್ತು ಬಾಣ’ ಪಕ್ಷದ ಚಿಹ್ನೆಯನ್ನು ನೀಡಲು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.

ಟಾಪ್ ನ್ಯೂಸ್

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.