ಐದು ವರ್ಷ ಉದ್ಭವ್ ಠಾಕ್ರೆಯೇ ಮುಖ್ಯಮಂತ್ರಿ : ಸಂಜಯ್ ರಾವತ್
Team Udayavani, Nov 26, 2019, 5:25 PM IST
ಮುಂಬಯಿ: ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ನಾಲ್ಕು ದಿನಗಳ ಹಿಂದೆಯಷ್ಟೇ ಅಧಿಕಾರಕ್ಕೇರಿದ್ದ ದೇವೇಂದ್ರ ಫಡ್ನವೀಸ್ ಅವರು ಇಂದು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವುದರೊಂದಿಗೆ ರಾಜ್ಯದಲ್ಲಿ ಶಿವಸೇನೆ. ಎನ್.ಸಿ.ಪಿ., ಕಾಂಗ್ರೆಸ್ ಮೈತ್ರಿ ಪಕ್ಷಗಳ ಸರಕಾರ ರಚನೆಗೆ ಹಾದಿ ಸುಗಮವಾದಂತಾಗಿದೆ.
ಇದೇ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಶಿವಸೇನಾ ಸಂಸದ ಸಂಜಯ್ ರಾವತ್ ಅವರು ಮುಂದಿನ ಐದು ವರ್ಷಗಳ ಕಾಲ ಉದ್ಭವ್ ಠಾಕ್ರೆ ಅವರೇ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಹೇಳಿದ್ದಾರೆ.
ಬಿಜೆಪಿ ಸಖ್ಯ ಬೆಳೆಸಿದ್ದ ಅಜಿತ್ ಪವಾರ್ ಅವರು ಇದೀಗ ಉಪಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಮರಳಿ ನಮ್ಮ ಮೈತ್ರಿ ಪಾಳಯವನ್ನು ಸೇರಿದ್ದಾರೆ ಎಂದು ರಾವತ್ ಅವರು ಇದೇ ಸಂದರ್ಭದಲ್ಲಿ ಹೇಳಿದರು. ಅಜಿತ್ ಪವಾರ್ ಅವರೊಂದಿಗೆ ಸಂಪರ್ಕ ಸಾಧಿಸಲು ಸಾಧ್ಯವಾಗಿದೆ ಎಂದೂ ಸಹ ಸಾವಂತ್ ಇದೇ ಸಂದರ್ಭದಲ್ಲಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ