ಕಾಂಗ್ರೆಸ್ – ಎನ್.ಸಿ.ಪಿ. ಪಕ್ಷಗಳ ಮುಖ್ಯಮಂತ್ರಿ ಆಯ್ಕೆ ಉದ್ಭವ್ ಠಾಕ್ರೆ


Team Udayavani, Nov 21, 2019, 10:24 PM IST

Udbhav-Thakrey-CM

ಮುಂಬಯಿ: ಮಹಾರಾಷ್ಟ್ರದಲ್ಲಿ ನೂತನ ಸರಕಾರ ರಚಿಸುವ ನಿಟ್ಟಿನಲ್ಲಿ ಶಿವಸೇನೆಗೆ ಬೆಂಬಲ ನೀಡುವ ವಿಷಯಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು ಎನ್.ಸಿ.ಪಿ. ಪಕ್ಷಗಳು ಗುರುವಾರದಂದು ಮತ್ತೊಂದು ಸುತ್ತಿನ ಮಹತ್ವದ ಮಾತುಕತೆಗಳನ್ನು ನಡೆಸಿವೆ. ಮತ್ತು ಮುಂದಿನ ಸಮ್ಮಿಶ್ರ ಸರಕಾರದಲ್ಲಿ ಶಿವಸೇನೆಯ ಮುಖ್ಯಸ್ಥ ಉದ್ಭವ್ ಠಾಕ್ರೆ ಅವರೇ ಮುಖ್ಯಮಂತ್ರಿಯಾಗಬೇಕೆಂದು ಈ ಎರಡೂ ಮೈತ್ರಿ ಪಕ್ಷಗಳು ಅಪೇಕ್ಷೆಪಟ್ಟಿವೆ.

ಇನ್ನು ನೂತನ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆಗೆ ಸಂಬಂಧಪಟ್ಟಂತೆ ಕಾಂಗ್ರೆಸ್ ಸಮಾನ ಪಾಲುದಾರಿಕೆಯನ್ನು ಬಯಸುತ್ತಿದೆ ಎಂದು ತಿಳಿದುಬಂದಿದೆ. ಶಿವಸೇನೆಯೊಂದಿಗೆ ಸೇರಿಕೊಂಡು ರಾಜ್ಯದಲ್ಲಿ ನೂತನ ಸರಕಾರ ರಚಿಸುವುಕ್ಕೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ಕಾಂಗ್ರೆಸ್ ಮತ್ತು ಎನ್.ಸಿ.ಪಿ, ಪಕ್ಷಗಳ ಮುಖಂಡರು ಇಂದು ನವದೆಹಲಿಯಲ್ಲಿರುವ ಶರದ್ ಪವಾರ್ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಅಂತಿಮಗೊಳಿಸಿದರು.

ಖಾತೆಗಳ ಸಮಾನ ಹಂಚಿಕೆಯ ಬೇಡಿಕೆಯಂತೆ ಮೂರೂ ಪಕ್ಷಗಳಿಗೆ ತಲಾ 14 ಸಚಿವ ಸ್ಥಾನಗಳು ಲಭಿಸಬೇಕೆಂದು ಕಾಂಗ್ರೆಸ್ ಅಪೇಕ್ಷಿಸುತ್ತಿದೆ. ಹಾಗಾಗಿ ಇದು 14-14-14 ಸೂತ್ರವನ್ನು ಮುಂದಿಟ್ಟಿದೆ. ಆದರೆ ಮುಖ್ಯಮಂತ್ರಿ ಪಟ್ಟವನ್ನು ಸರದಿ ಪ್ರಕಾರ ಬದಲಿಸುವ ಯಾವುದೇ ಪ್ರಸ್ತಾಪ ಇಂದಿನ ಸಭೆಯಲ್ಲಿ ಬರಲಿಲ್ಲ. ಬದಲಾಗಿ ಎರಡೂ ಪಕ್ಷಗಳು ಉದ್ಭವ್ ಠಾಕ್ರೆ ಅವರೇ ಮುಖ್ಯಮಂತ್ರಿಯಾಗಲೆಂದು ಬಯಸಿವೆ.

ಶಿವಸೇನೆ ಮತ್ತು ಕಾಂಗ್ರೆಸ್ ಪಕ್ಷಗಳ ಮಹತ್ವದ ಸಭೆ ಮುಂಬಯಿಯಲ್ಲಿ ನಡೆಸಲು ಉದ್ದೇಶಿಸಿರುವಂತೆ ಶಿವಸೇನೆಯ ಶಾಸಕರು ಶುಕ್ರವಾರದಂದು ಜೈಪುರಕ್ಕೆ ಹೋಗುವ ನಿರೀಕ್ಷೆ ಇದೆ.

ಉದ್ದೇಶಿತ ಮೈತ್ರಿ ಸರಕಾರದ ನೂತನ ಸಚಿವ ಸಂಪುಟದಲ್ಲಿ ಶಿವಸೇನೆ ನಗರಾಭಿವೃದ್ಧಿ, ಪಿ.ಡಬ್ಲ್ಯು.ಡಿ, ಗೃಹ ಮತ್ತು ಶಿಕ್ಷಣ (ಉನ್ನತ, ತಾಂತ್ರಿಕ, ವೈದ್ಯಕೀಯ, ಪ್ರಾಥಮಿಕ) ಹಾಗೂ ಗ್ರಾಮೀಣಾಭಿವೃದ್ಧಿ ಖಾತೆಗಳನ್ನು ಅಪೇಕ್ಷಿಸುತ್ತಿದೆ.

ಇನ್ನು ಶರದ್ ಪವಾರ್ ಅವರ ಪಕ್ಷ ಗೃಹ, ಹಣಕಾಸು, ಪಿ.ಡಬ್ಲ್ಯು.ಡಿ., ನೀರಾವರಿ ಮತ್ತು ಗ್ರಾಮೀಣಾಭಿವೃದ್ಧಿ ಖಾತೆಗಳನ್ನು ಬಯಸುತ್ತಿದೆ.

ಆದರೆ ಕಾಂಗ್ರೆಸ್ ಪಕ್ಷವು ಇದುವರೆಗೂ ಯಾವುದೇ ನಿರ್ಧಿಷ್ಟ ಖಾತೆಯ ಬೇಡಿಕೆಯ ಕುರಿತಾಗಿ ಬಾಯಿ ಬಿಡುತ್ತಿಲ್ಲ. ಮತ್ತು ಈ ಎಲ್ಲಾ ವಿಚಾರಗಳನ್ನು ಶುಕ್ರವಾರದ ಸಭೆಯಲ್ಲಿಯೇ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಪಕ್ಷದ ಮೂಲಗಳು ತಿಳಿಸಿವೆ. ಮತ್ತು ಶಿವಸೇನೆಗೆ ಪಕ್ಷ ಬೆಂಬಲ ನೀಡುವ ಕುರಿತಾಗಿ ಶುಕ್ರವಾರದ ಸಭೆಯಲ್ಲೇ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮಾಜೀ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ನಾಯಕ ಪೃಥ್ವಿರಾಜ್ ಚೌಹಾಣ್ ಅವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.