4 ವರ್ಷ ಪೂರ್ತಿಗೊಳಿಸಿದ ಬಳಿಕವೇ ಆನರ್ಸ್‌ ಪದವಿ; ಯುಜಿಸಿಯ ಹೊಸ ನಿಯಮಗಳಲ್ಲಿ ಉಲ್ಲೇಖ

ಸೋಮವಾರ ಬಿಡುಗಡೆ ಸಾಧ್ಯತೆ

Team Udayavani, Dec 11, 2022, 6:40 AM IST

4 ವರ್ಷ ಪೂರ್ತಿಗೊಳಿಸಿದ ಬಳಿಕವೇ ಆನರ್ಸ್‌ ಪದವಿ; ಯುಜಿಸಿಯ ಹೊಸ ನಿಯಮಗಳಲ್ಲಿ ಉಲ್ಲೇಖ

ನವದೆಹಲಿ: ನಾಲ್ಕು ವರ್ಷಗಳ ಪದವಿಯನ್ನು ಪೂರ್ಣಗೊಳಿಸಿದ ಬಳಿಕವೇ ವಿದ್ಯಾರ್ಥಿಗಳಿಗೆ “ಆನರ್ಸ್‌’ (honours) ಪದವಿ ನೀಡಲು ಸಾಧ್ಯ. ಹೀಗೆಂದು ಯುಜಿಸಿಯ ಹೊರ ಕರಡು ನಿಯಮಗಳಲ್ಲಿ ಉಲ್ಲೇಖಿಸಲಾಗಿದೆ.

ರಾಷ್ಟ್ರೀಯ ಹೊಸ ಶಿಕ್ಷಣ ನೀತಿ (ಎನ್‌ಇಪಿ)ಯ ಅನ್ವಯ ರಚಿಸಲಾಗಿರುವ ಪಠ್ಯಕ್ರಮ ಮತ್ತು ನಾಲ್ಕು ವರ್ಷದ ಪದವಿಗಾಗಿ ಇರುವ ಕ್ರೆಡಿಟ್‌ ಫ್ರೆಮ್‌ವರ್ಕ್‌ನ ಕರಡು ಪ್ರತಿಯಲ್ಲಿ ಅದನ್ನು ವಿವರಿಸಲಾಗಿದೆ. ಸೋಮವಾರ (ಡಿ.12) ಅದನ್ನು ಬಿಡುಗಡೆಗೊಳಿಸಲಾಗುತ್ತದೆ.

120 ಕ್ರೆಡಿಟ್‌ಗಳನ್ನು ಪಡೆದುಕೊಂಡ ವಿದ್ಯಾರ್ಥಿಗಳಿಗೆ ಪದವಿ ನೀಡಲಾಗುತ್ತದೆ. ಇದರ ಜತೆಗೆ ಅಗತ್ಯ ಇರುವ ಶೈಕ್ಷಣಿಕ ಅವಧಿಯೂ ಪೂರೈಕೆಯಾಗಿರಬೇಕು.

ಸಂಶೋಧನೆ ನಡೆಸುವ ಬಗ್ಗೆ ವಿದ್ಯಾರ್ಥಿಗಳು ಆಸಕ್ತಿ ಹೊಂದಿದ್ದಾರೆ ಎಂದಾದರೆ ನಾಲ್ಕನೇ ವರ್ಷದ ಅವಧಿಯಲ್ಲಿ ಅವರು ಅದನ್ನು ಕೈಗೆತ್ತಿಕೊಳ್ಳಬೇಕಾಗುತ್ತದೆ. ಅದನ್ನು ಪೂರ್ತಿಗೊಳಿಸಿದ ಬಳಿಕ ನಾಲ್ಕು ವರ್ಷಗಳ ಪದವಿ ಪೂರ್ಣಗೊಂಡು ಆನರ್ಸ್‌ ಎಂಬ ಪ್ರಮಾಣಪತ್ರ ಬೇಕಾಗಿದ್ದರೆ 160 ಕ್ರೆಡಿಟ್‌ಗಳು ಪೂರ್ಣಗೊಂಡಿರಬೇಕು ಎಂದು ಹೊಸ ನಿಯಮಗಳಲ್ಲಿದೆ.

ಮೂರು ವರ್ಷದ ಪದವಿ ಕೋರ್ಸ್‌ಗಳಿಗೆ ನೋಂದಣಿ ಮಾಡಿಸಿಕೊಂಡು ಪ್ರವೇಶ ಪಡೆದವರಿಗೆ ಕೂಡ ಹಾಲಿ ಇರುವ ಆಯ್ಕೆ ಆಧಾರಿತ ಕ್ರೆಡಿಟ್‌ ವ್ಯವಸ್ಥೆ (ಸಿಬಿಸಿಎಸ್‌)ಯ ಅನ್ವಯ ನಾಲ್ಕು ವರ್ಷದ ಪದವಿ ಕೋರ್ಸ್‌ ಪಡೆಯಲೂ ಅವಕಾಶ ಕಲ್ಪಿಸಲಾಗಿದೆ. ಆಯಾ ವಿವಿಗಳು ಬ್ರಿಡ್ಜ್ ಕೋರ್ಸ್‌ಗಳ ಮೂಲಕ ಈ ವ್ಯವಸ್ಥೆಯನ್ನು ಪಡೆದುಕೊಳ್ಳಲು ಅನುವು ಮಾಡಿಕೊಡಬಹುದಾಗಿ ಎಂದು ಯುಜಿಸಿ ಹೇಳಿದೆ.

ಟಾಪ್ ನ್ಯೂಸ್

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.