ವಿವಿಗಳಲ್ಲಿ ಇನ್ನು ಆಪ್ತ ಸಲಹೆಗಾರರು ಬೇಕು: ಯುಜಿಸಿ
Team Udayavani, May 5, 2022, 7:35 AM IST
ಹೊಸದಿಲ್ಲಿ: ಇನ್ನು ಮುಂದೆ ಕಾಲೇಜುಗಳಲ್ಲಿ ಮತ್ತು ವಿವಿಗಳಲ್ಲಿ ಆಪ್ತ ಸಮಾಲೋಚಕರ ನೇಮಕ ಕಡ್ಡಾಯವಾಗಲಿದೆ.
ಶೈಕ್ಷಣಿಕ ವಿಚಾರಗಳು, ಸ್ನೇಹಿತರಿಂದ ಉಂಟಾಗುವ ಒತ್ತಡಗಳು ಸೇರಿದಂತೆ ಹಲವು ಮಾನಸಿಕ ಒತ್ತಡಗಳು ವಿದ್ಯಾರ್ಥಿಗಳಿಗೆ ಉಂಟಾಗುವುದರಿಂದ ಅವುಗಳ ಪರಿಹಾರಕ್ಕೆ ಯುಜಿಸಿ ಈ ಹೆಜ್ಜೆಯನ್ನು ಇರಿಸಿದೆ. ಅದಕ್ಕೆ ಸಂಬಂಧಿಸಿದಂತೆ ಯುಜಿಸಿ ಬುಧವಾರ ಕರಡು ನಿಯಮಗಳನ್ನು ಬಿಡುಗಡೆ ಮಾಡಿದೆ.
ಅದರ ಪ್ರಕಾರ ಇನ್ನು ಮುಂದೆ ವಿವಿಗಳು, ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಉಂಟಾಗುವ ದುಗುಡ ಮತ್ತು ಒತ್ತಡಗಳನ್ನು ನಿವಾರಿಸುವ ನಿಟ್ಟಿನಲ್ಲಿ ಪ್ರತ್ಯೇಕ ಸೆಲ್ಗಳನ್ನು ಕಡ್ಡಾಯವಾಗಿ ಸ್ಥಾಪಿಸಬೇಕಾಗುತ್ತದೆ. ಇಂಥ ಕ್ರಮಗಳ ಮೂಲಕ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಅರ್ಧಕ್ಕೇ ಶಿಕ್ಷಣಕ್ಕೆ ವಿದಾಯ ಹೇಳುವವರ ಸಂಖ್ಯೆಯನ್ನು ಕಡಿಮೆಗೊಳಿಸುವ ಪ್ರಯತ್ನವ ಮಾಡಲು ಮುಂದಾಗಿದೆ.
ವಿದ್ಯಾರ್ಥಿಗಳಲ್ಲಿ ಧನಾತ್ಮಕ ನಿಲುವು ತರಲು, ಕ್ರೀಡಾ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಯುಜಿಸಿ ಅಧ್ಯಕ್ಷ ಪ್ರೊ.ಎಂ.ಜಗದೀಶ್ ಕುಮಾರ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ