ಅನಿಯಂತ್ರಿತ ಠೇವಣಿಗಳ ನಿಷೇಧ
Team Udayavani, Mar 13, 2019, 12:30 AM IST
ಹೊಸದಿಲ್ಲಿ: ಅನಿಯಂತ್ರಿತ ಠೇವಣಿ ವಲಯದ ಮೇಲೆ ಕಠಿನ ನಿಯಮ ಜಾರಿಗೊಳಿಸಿರುವ ಕೇಂದ್ರ ಸರಕಾರ, ಬಿಲ್ಡರ್ಗಳು, ಚಿನ್ನಾಭರಣ ವ್ಯಾಪಾರಿಗಳು ಹಾಗೂ ಇತರ ಸಂಸ್ಥೆಗಳಿಂದ ಹೈ-ರಿಸ್ಕ್ ಠೇವಣಿ ಸಂಗ್ರಹದ ಯೋಜನೆಗಳನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ತಮ್ಮಲ್ಲಿ ಹಣ ಹೂಡಿದರೆ ಆಕರ್ಷಕ ಬಡ್ಡಿ ನೀಡುವ ಆಮಿಷಗಳನ್ನು ತೋರಿಸಿ ಸಾರ್ವಜನಿಕರಿಂದ ಹಣ ಠೇವಣಿ ಸಂಗ್ರಹಿಸುವ ಈ ಸಂಸ್ಥೆಗಳು, ಆ ಹಣವನ್ನು ತಮ್ಮ ಅಗತ್ಯಗಳಿಗೆ ಬಳಕೆ ಮಾಡಿಕೊಳ್ಳುತ್ತವೆ. 2ನೇ ದರ್ಜೆ ಹಾಗೂ 3ನೇ ದರ್ಜೆಯ ನಗರಗಳಲ್ಲಿ ಇದು ಸರ್ವೇ ಸಾಮಾನ್ಯ ಸಂಗತಿಯಾಗಿದೆ ಎಂದು ಸರಕಾರ ತಿಳಿಸಿದೆ. ಫೆ. 21ರಂದೇ ಅನಿಯಂತ್ರಿತ ಠೇವಣಿ ಯೋಜನೆಗಳನ್ನು ನಿಷೇಧಿಸುವ ನಿರ್ಧಾರವನ್ನು ಕೇಂದ್ರ ಸರಕಾರ ಕೈಗೊಂಡಿತ್ತು. ಇಂಥ ಯೋಜನೆಗಳು ಸೆಬಿಯ ನಿಯಮಗಳನ್ನು ಉಲ್ಲಂ ಸುತ್ತವೆ ಎಂದು ಕೇಂದ್ರ ಅಭಿಪ್ರಾಯಪಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
MUST WATCH
ಹೊಸ ಸೇರ್ಪಡೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್ಪೋಸ್ಟ್ಗಳಲ್ಲಿ ತಪಾಸಣೆ
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು