Vasundhara Raje: ಸಿಎಂ ಆಯ್ಕೆ ಕುತೂಹಲದ ನಡುವೆ ದಿಢೀರ್ ದಿಲ್ಲಿಗೆ ತೆರಳಿದ ವಸುಂಧರಾ ರಾಜೆ
Team Udayavani, Dec 7, 2023, 8:36 AM IST
ರಾಜಸ್ಥಾನ: ರಾಜಸ್ಥಾನದ ಮುಖ್ಯಮಂತ್ರಿ ಹುದ್ದೆಗೆ ಬಿಜೆಪಿ ಆಯ್ಕೆಯ ಅನಿಶ್ಚಿತತೆಯ ನಡುವೆ, ಪಕ್ಷದ ನಾಯಕತ್ವವನ್ನು ಭೇಟಿ ಮಾಡಲು ಹಿರಿಯ ನಾಯಕಿ ಮತ್ತು ಮಾಜಿ ಸಿಎಂ ವಸುಂಧರಾ ರಾಜೆ ಬುಧವಾರ ನವದೆಹಲಿಗೆ ತೆರಳಿದ್ದಾರೆ.
ವಸುಂಧರಾ ರಾಜೇ ಅವರು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಲು ಸಮಯ ಕೋರಿದ್ದು, ಅದರಂತೆ ಇಂದು (ಗುರುವಾರ) ಬೆಳಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.
ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ವಸುಂಧರಾ ರಾಜೆ ಅವರು ಮೊನ್ನೆ ನಡೆದ ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವಿನೊಂದಿಗೆ ಸಿಎಂ ಸ್ಥಾನದ ಆಕಾಂಕ್ಷಿಯಾಗಿ ಮುಂದುವರೆದಿದ್ದಾರೆ.
ಹೊಸದಾಗಿ ಚುನಾಯಿತರಾದ ಸುಮಾರು 60 ಬಿಜೆಪಿ ಶಾಸಕರು ಸಿವಿಲ್ ಲೈನ್ಸ್ ನಲ್ಲಿರುವ ನಿವಾಸದಲ್ಲಿ ಸೋಮವಾರ ಹಾಗೂ ಮಂಗಳವಾರ ವಸುಂಧರಾ ರಾಜೆ ಅವರನ್ನು ಭೇಟಿಯಾದ ನಂತರ ಈ ಬೆಳವಣಿಗೆ ನಡೆದಿದೆ.
ಇದನ್ನೂ ಓದಿ: Tourist Places ಕೇರಳಕ್ಕೆ ಹರಿದು ಬರುತ್ತಿರುವ ಪ್ರವಾಸಿಗರ ಸಂಖ್ಯೆಯಲ್ಲಿ ದಾಖಲೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ