ಭೂಗತ ಪಾತಕಿ ಛೋಟಾ ರಾಜನ್ ವಿರುದ್ಧ 4 ಕೇಸು
Team Udayavani, Jan 23, 2020, 8:46 AM IST
ಹೊಸದಿಲ್ಲಿ: ಭೂಗತ ಪಾತಕಿ ಛೋಟಾ ರಾಜನ್ ಅವರ ಪಾತ್ರವಿದೆಯೆನ್ನಲಾದ, ನಾಲ್ಕು ಪ್ರಕರಣಗಳ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿದೆ. 1997ರಲ್ಲಿ ಪತ್ರಕರ್ತ ಬಲ್ಜೀತ್ ಶೆರ್ಸಿಂಗ್ ಪರ್ಮಾರ್ ಕೊಲೆಯತ್ನವೂ ಇದರಲ್ಲಿದೆ. ಸದ್ಯ ಛೋಟಾ ರಾಜನ್ ಬಂಧನದಲ್ಲಿ ಇದ್ದಾನೆ.
2015ರಲ್ಲಿ ಆತ ನನ್ನು ಇಂಡೋನೇಷ್ಯಾದಲ್ಲಿ ಬಂಧಿಸಿ ಭಾರತಕ್ಕೆ ಗಡೀಪಾರು ಮಾಡಲಾಗಿತ್ತು.1995ರಲ್ಲಿ ಮುಂಬಯಿ ಉದ್ಯಮಿ ದೇವಾಂಗ್ ಬಿಪಿನ್ ಪಾರೀಖ್ರಿಂದ 20 ಲಕ್ಷ ರೂ., 1998 ರಲ್ಲಿ 25 ಲಕ್ಷ ರೂ.ವಸೂಲು ಮಾಡಿದ ಪ್ರಕರಣವನ್ನು ಕೈಗೆತ್ತಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
MUST WATCH
ಹೊಸ ಸೇರ್ಪಡೆ
90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು
Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ