ಪಶ್ಚಿಮ ಬಂಗಾಲ : ವಿಚಾರಣಾಧೀನ ಕೈದಿ ಆಸ್ಪತ್ರೆಯಲ್ಲಿ ಸಾವು
Team Udayavani, Apr 2, 2018, 12:39 PM IST
ಕೃಷ್ನಗರ್, ಪಶ್ಚಿಮ ಬಂಗಾಲ : ಸುಧಾರಣಾ ಗೃಹಕ್ಕೆ ಸೇರಿಸಲ್ಪಟ್ಟಿದ್ದ 38 ವರ್ಷ ಪ್ರಾಯದ ವಿಚಾರಣಾಧೀನ ಕೈದಿ ಪ್ರದೀಪ್ ಬಂದೋಪಾಧ್ಯಾಯ ಅನಾರೋಗ್ಯದಿಂದಾಗಿ ಮೃತಪಟ್ಟಿರುವುದಾಗಿ ವರದಿಯಾಗಿದೆ.
ಕ್ರಿಮಿನಲ್ ಕೇಸ್ ಸಂಬಂಧ ಕಳೆದ ಮಾರ್ಚ್ 16ರಂದು ಬಂಧಿಸಲ್ಪಟ್ಟಿದ್ದ ಬಂದೋಪಾಧ್ಯಾಯ ಅನಾರೋಗ್ಯಕ್ಕೆ ಗುರಿಯಾಗಿ ಕೆಲ ದಿನಗಳ ಹಿಂದೆ ಶಕ್ತಿನಗರ ಆಸ್ಪತ್ರೆಗೆ ದಾಖಲಾಗಿದ್ದು ನಿನ್ನೆ ಮೃತಪಟ್ಟರೆಂದು ಪೊಲೀಸರು ತಿಳಿಸಿದ್ದಾರೆ.
ಅಸ್ತಮಾ ಕಾಯಿಲೆಯಿಂದ ಬಳಲುತ್ತಿದ್ದ ಬಂದೋಪಾಧ್ಯಾಯ ನಾದಿಯಾ ಜಿಲ್ಲೆಯ ರಾಣಾಘಾಟ್ ಪೊಲೀಸ್ ಠಾಣೆ ವ್ಯಾಪ್ತಿಯ ಅನೂಲಿಯಾ ಗ್ರಾಮಕ್ಕೆ ಸೇರಿದವರಾಗಿದ್ದು ಅವರನ್ನು ಕಲ್ಯಾಣಿ ಜೆಎನ್ಎಂ ಆಸ್ಪತ್ರೆಗೆ ಸೇರಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ