Uniform Civil Code ಜನರ ಮೇಲೆ ಬಲವಂತವಾಗಿ ಹೇರಲು ಸಾಧ್ಯವಿಲ್ಲ: ಚಿದಂಬರಂ
ಜನರ ಗಮನವನ್ನು ಬೇರೆಡೆಗೆ ತಿರುಗಿಸಲು ಪ್ರಧಾನಿ ಬ್ಯಾಟಿಂಗ್
Team Udayavani, Jun 28, 2023, 4:07 PM IST
ಹೊಸದಿಲ್ಲಿ: ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿಕೆ ನೀಡಿದ ಒಂದು ದಿನದ ನಂತರ, “ಅಜೆಂಡಾ-ಚಾಲಿತ ಬಹುಮತದ ಸರಕಾರದಿಂದ ಜನರ ಮೇಲೆ ಬಲವಂತಪಡಿಸಲು ಸಾಧ್ಯವಿಲ್ಲ,ಇದು ಜನರ ವಿಭಜನೆಯನ್ನು ವಿಸ್ತರಿಸುತ್ತದೆ” ಎಂದು ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಅವರು ತಿರುಗೇಟು ನೀಡಿದ್ದಾರೆ.
”ನಿರುದ್ಯೋಗ, ಬೆಲೆ ಏರಿಕೆ ಮತ್ತು ದ್ವೇಷದ ಅಪರಾಧಗಳ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆಗೆ ತಿರುಗಿಸಲು ಪ್ರಧಾನಿ ಯುಸಿಸಿಗಾಗಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಸಮಾಜವನ್ನು ಧ್ರುವೀಕರಣಗೊಳಿಸಲು ಬಿಜೆಪಿ ಯುಸಿಸಿಯನ್ನು ಬಳಸುತ್ತಿದೆ” ಎಂದು ಎಂದು ಮಾಜಿ ಕೇಂದ್ರ ಸಚಿವ ಚಿದಂಬರಂ ಆರೋಪಿಸಿದರು.
“ಗೌರವಾನ್ವಿತ ಪ್ರಧಾನಮಂತ್ರಿಯವರು UCC ಒಂದು ಸರಳವಾದ ಪ್ರಕ್ರಿಯೆ ಎಂದು ತೋರುತ್ತಿದ್ದಾರೆ. ಈ ಸಮಯದಲ್ಲಿ ಅದು ಕಾರ್ಯಸಾಧ್ಯವಲ್ಲ ಎಂದು ಸೂಚಿಸಿದ ಕಳೆದ ಕಾನೂನು ಆಯೋಗದ ವರದಿಯನ್ನು ಅವರು ಓದಬೇಕು ”ಬಿಜೆಪಿಯ ಮಾತು ಮತ್ತು ಕಾರ್ಯಗಳಿಂದಾಗಿ ಇಂದು ರಾಷ್ಟ್ರವು ಇಬ್ಭಾಗವಾಗಿದೆ. ಜನರ ಮೇಲೆ ಹೇರಲಾದ ಯುಸಿಸಿಯು ವಿಭಾಗಗಳನ್ನು ವಿಸ್ತರಿಸುತ್ತದೆ ಎಂದು ಚಿದಂಬರಂ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ