ಶೂನ್ಯ ಬಂಡವಾಳ ಖುಷಿ

ಕರ್ನಾಟಕ ಮೂಲದ "ಶೂನ್ಯ ಬಂಡವಾಳ ಕೃಷಿ'ಗೆ ಕೇಂದ್ರ ಸರ್ಕಾರ ಆದ್ಯತೆ

Team Udayavani, Jul 6, 2019, 5:13 AM IST

q-77

ಕೃಷಿ  ಕ್ಷೇತ್ರದ ಅಭಿವೃದ್ಧಿಗಾಗಿ ಶೂನ್ಯ ಬಂಡವಾಳ ಕೃಷಿಯ ಅಗತ್ಯವನ್ನು ಪ್ರತಿಪಾದಿಸಿರುವ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌, ಶೂನ್ಯ ಬಂಡವಾಳ ಕೃಷಿ ಸೂತ್ರವನ್ನು ಪ್ರತಿಪಾದಿಸಿ ದ್ದಾರೆ. ‘ಈ ಸೂತ್ರವು ಕೃಷಿಯನ್ನು ಸುಸ್ಥಿರಗೊಳಿಸುತ್ತದೆ ಮತ್ತು ಕೃಷಿಯಲ್ಲಿನ ಆದಾಯವನ್ನು ದ್ವಿಗುಣಗೊಳಿಸುತ್ತದೆ’ ಎಂದು ಪ್ರತಿಪಾದಿಸಿದ್ದಾರೆ.

ಲೋಕಸಭೆಯಲ್ಲಿ ಶುಕ್ರವಾರ 2019-20ರ ಸಾಲಿನ ಕೇಂದ್ರ ಬಜೆಟ್ ಮಂಡಿಸಿ ಮಾತನಾಡಿದ ಸಚಿವರು, ಸಾವಯವ ಪದ್ಧತಿಯ ಮೇಲೆ ಅವಲಂಬಿತವಾದ, ರಾಸಾಯನಿಕಗಳಿಂದ ಮುಕ್ತವಾದ ಸಹಜ ಕೃಷಿಯು ಸುಸ್ಥಿರವಾಗಿದ್ದು, ಕಡಿಮೆ ಬಂಡವಾಳವನ್ನು ಬೇಡುತ್ತದೆ. ಇದಕ್ಕೆ ಸರ್ಕಾರ ಪ್ರೋತ್ಸಾಹ ನೀಡುತ್ತದೆ. ಕೃಷಿ ಕ್ಷೇತ್ರದ ಉದ್ಯಮಿಗಳ ಬೆಂಬಲಕ್ಕೂ ಕೇಂದ್ರ ಸರ್ಕಾರ ನಿಲ್ಲುತ್ತದೆ ಎಂದು ತಿಳಿಸಿದರು.

ಕರ್ನಾಟಕದ ಪರಿಕಲ್ಪನೆಯಿದು: ‘ಶೂನ್ಯ ಬಂಡವಾಳ ಕೃಷಿ’ ಅಪ್ಪಟ ಕರ್ನಾಟಕದ ಪರಿಕಲ್ಪನೆ. 2002ರ ರೈತ ಚಳವಳಿಯ ದಿನಗಳಲ್ಲಿ ಈ ಪರಿಕಲ್ಪನೆ ಉದಯಿಸಿತ್ತು. ಕೃಷಿ ತಜ್ಞ ಸುಭಾಷ್‌ ಪಾಲೇಕರ್‌ ಮತ್ತು ರಾಜ್ಯ ರೈತಸಂಘದ ಪರಿಕಲ್ಪನೆಯೊಂದಿಗೆ ರಾಜ್ಯದಲ್ಲಿ ಇದನ್ನು ಹೆಚ್ಚು ಪ್ರಚುರಪಡಿಸಲಾಗಿತ್ತು. ಸಾವಯವ ಮಾದರಿಯಲ್ಲಿ ಕೃಷಿಯಲ್ಲಿ ತೊಡಗಿಸಿಕೊಳ್ಳುವ ಈ ಪ್ರಯೋಗ ಕರ್ನಾಟಕದಲ್ಲಿ ಯಶಸ್ವಿಯಾಗುತ್ತಲೇ ದೇಶದ ಹಲವು ರಾಜ್ಯಗಳಲ್ಲಿ ಈ ಪದ್ಧತಿಯನ್ನು ಅನುಸರಿಸಲಾಯಿತು. ಇದೊಂದು ಬಂಡವಾಳರಹಿತ ಅಥವಾ ಅತ್ಯಂತ ಕಡಿಮೆ ಬಂಡವಾಳದಲ್ಲಿ ಕೈಗೊಳ್ಳಬಹುದಾದ ಕೃಷಿ ಪದ್ಧತಿಯಾಗಿದ್ದರಿಂದ ಇದು ‘ಶೂನ್ಯ ಬಂಡವಾಳ ಕೃಷಿ’ ಎಂಬ ಖ್ಯಾತಿಗೆ ಒಳಗಾಗಿದೆ.

ಈ ಕೃಷಿ ಪದ್ಧತಿ ಕೃಷಿ ಚಟುವಟಿಕೆಗಳ ವೆಚ್ಚವನ್ನು ಗಣನೀಯ ಪ್ರಮಾಣದಲ್ಲಿ ತಗ್ಗಿಸುತ್ತದೆ. ಸ್ವದೇಶಿ ವಸ್ತುಗಳ ಪದ್ಧತಿ ಹಾಗೂ ನೈಸರ್ಗಿಕವಾಗಿ ದೊರೆಯುವ ಕಚ್ಚಾ ಪದಾರ್ಥಗಳ ಬಳಕೆಗೆ ಉತ್ತೇಜನ ನೀಡುತ್ತದೆ. ರಾಸಾಯನಿಕಗಳ ಬಳಕೆಯಿಂದ ಆಗುವ ಹಾನಿಯನ್ನು, ಆರೋಗ್ಯದ ಮೇಲಿನ ದುಷ್ಪರಿಣಾಮವನ್ನು ಇದು ತಗ್ಗಿಸುತ್ತದೆ.

ಕೃಷಿ ಚಟುವಟಿಕೆಯಲ್ಲಿ ಹೆಚ್ಚುತ್ತಿರುವ ವೆಚ್ಚ, ಬ್ಯಾಂಕ್‌ ಸಾಲದ ಮೇಲಿನ ಅತಿಯಾದ ಬಡ್ಡಿ, ಖಾಸಗಿಯವರಿಂದ ಹೆಚ್ಚಿನ ಬೆಲೆಗೆ ಬೀಜ ಖರೀದಿ ಮುತಾದ ಕಾರಣಗಳಿಂದಾಗಿ ದೇಶದ ಹಲವು ರಾಜ್ಯಗಳಲ್ಲಿನ ರೈತರು ಸಾಲದ ಸುಳಿಗೆ ಸಿಲುಕಿದ್ದಾರೆ. ಆರ್ಥಿಕ ಉದಾರೀಕರಣ ನೀತಿಯ ಫ‌ಲವಾಗಿ ಸಾಲದ ಸುಳಿಯಲ್ಲಿ ಸಿಲುಕಿರುವ ರೈತರನ್ನು ಸಾಲಿನ ಸುಳಿಯಿಂದ ಪಾರು ಮಾಡುವುದು, ಸಣ್ಣ ಪ್ರಮಾಣದ ಕೃಷಿಯನ್ನು ಲಾಭದಾಯಕವನ್ನಾಗಿಸುವುದು ‘ಶೂನ್ಯ ಬಂಡವಾಳ ಕೃಷಿ’ಯ ಪ್ರಮುಖ ಉದ್ದೇಶ. ಈಗ ಕೇಂದ್ರ ಸರ್ಕಾರ ಈ ಪದ್ಧತಿಗೆ ಪ್ರೋತ್ಸಾಹ ನೀಡಲು ನಿರ್ಧರಿಸಿದೆ.

10 ಸಾವಿರ ‘ಕೃಷಿಕರ ಸಂಘ’ ಸ್ಥಾಪನೆ
ದೇಶದ ರೈತರ ಆದಾಯ ವೃದ್ಧಿಗೆ ಹಲವು ಕ್ರಮಗಳನ್ನು ಘೋಷಿಸಿರುವ ವಿತ್ತ ಸಚಿವರು, ಮುಂದಿನ 5 ವರ್ಷಗಳ ಅವಧಿಯಲ್ಲಿ ದೇಶಾದ್ಯಂತ 10 ಸಾವಿರ ‘ಕೃಷಿಕರ ಸಂಘ’ಗಳನ್ನು ಸ್ಥಾಪಿಸುವುದಾಗಿ ತಿಳಿಸಿದ್ದಾರೆ. ಇದೇ ವೇಳೆ, ರೈತರ ಉತ್ಪನ್ನಗಳ ಮಾರುಕಟ್ಟೆ ವೃದ್ಧಿಗೆ ಮುಂದಾಗಿರುವ ವಿತ್ತ ಸಚಿವರು, ‘ಇ-ನ್ಯಾಮ್‌’ (ಇ-ರಾಷ್ಟ್ರೀಯ ಕೃಷಿ ಮಾರುಕಟ್ಟೆ) ವಿಸ್ತರಣೆಗೆ ಸಂಬಂಧಿಸಿದಂತೆ ಎಲ್ಲಾ ರಾಜ್ಯಗಳ ಜೊತೆ ಸಹಕಾರದಿಂದ ಕೆಲಸ ನಿರ್ವಹಿಸಲು ಸಿದ್ಧರಿರುವುದಾಗಿ ತಿಳಿಸಿದ್ದಾರೆ. ಆ ಮೂಲಕ ರೈತರು ಆನ್‌ಲೈನ್‌ ಮಾರುಕಟ್ಟೆ ಮೂಲಕ ತಾವು ಬೆಳೆದ ಬೆಳೆಗಳಿಗೆ ಉತ್ತಮ ಮಾರುಕಟ್ಟೆ ಪಡೆಯಲು ಪ್ರೋತ್ಸಾಹ ನೀಡಿದ್ದಾರೆ.

ಟಾಪ್ ನ್ಯೂಸ್

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.