ಶೂನ್ಯ ಕೃಷಿ ಮಾಡಿದ್ದು ನಾವೇ ಮೊದಲು

ಇಡೀ ದೇಶ ಕರ್ನಾಟಕದ ಕಡೆ ತಿರುಗಿ ನೋಡುವಂತೆ ಮಾಡಿದ್ದೇ 'ಶೂನ್ಯ ಬಂಡವಾಳ ಕೃಷಿ'

Team Udayavani, Jul 6, 2019, 5:00 AM IST

q-75

ಇಡೀ ದೇಶ ಕರ್ನಾಟಕದ ಕಡೆ ತಿರುಗಿ ನೋಡುವಂತೆ ಮಾಡಿದ್ದೇ ಈ ‘ಶೂನ್ಯ ಬಂಡವಾಳ ಕೃಷಿ’. 2002ರಲ್ಲಿ ಶೂನ್ಯ ಬಂಡವಾಳ ಕೃಷಿ ವಿಚಾರದಲ್ಲಿ ಕರ್ನಾಟಕದಲ್ಲಿ ದೊಡ್ಡ ಆಂದೋಲನ ನಡೆಯಿತು. ಆನಂತರ ಇದು ಆಂಧ್ರ, ತಮಿಳುನಾಡು, ಕೇರಳ…ಹೀಗೆ ಎಲ್ಲ ಕಡೆ ವಿಸ್ತಾರವಾಯಿತು.

‘ದುಡ್ಡು ಹಾಕದೇ ಕೃಷಿಯಲ್ಲಿ ದುಡ್ಡು ತೆಗೆಯುವುದು ಹೇಗೆ? ಅನ್ನೋ ಆಶ್ಚರ್ಯ ಹೊತ್ತು ಬಂದ ಲಕ್ಷಾಂತರ ಮಂದಿಗೆ ನಾನು ಟ್ರೈನಿಂಗ್‌ ಕೊಟ್ಟಿದ್ದೇನೆ. ಸ್ವತ: ನಾನೇ ಶೂನ್ಯ ಬಂಡವಾಳ ಕೃಷಿಯಲ್ಲಿ ಕಬ್ಬು ಬೆಳೆದು ತೋರಿಸಿದ್ದೇನೆ’.

ಶೂನ್ಯ ಬಂಡವಾಳ ಕೃಷಿ ಎಂದರೆ, ನಮ್ಮದೇ ಬೀಜ, ನಮ್ಮದೇ ಗೊಬ್ಬರ, ನಮ್ಮದೇ ನೀರು ಎಲ್ಲವೂ. ಹೊರಗಿನಿಂದ ಏನನ್ನೂ ತಂದು ಹಾಕದೇ, ರೈತ ತನ್ನ ಶ್ರಮದಲ್ಲಿ ಬೆಳೆಯುವುದೇ ಶೂನ್ಯ ಬಂಡವಾಳ, ನೈಸರ್ಗಿಕ ಕೃಷಿ. ನನ್ನ ಪ್ರಕಾರ ಹೈನುಗಾರಿಕೆ ಮಾಡುತ್ತಿದ್ದರೆ, 30 ಎಕರೆಯಲ್ಲಿ ಕೃಷಿ ಮಾಡಬಹುದು. ಬೀಜಾಮೃತ, ಜೀವಾಮೃತ, ಮುಚ್ಚಿಗೆ, ಆರ್ದತೆ ಈ ನಾಲ್ಕು ಅಂಶಗಳು ಶೂನ್ಯ ಕೃಷಿಯ ಅಡಿಪಾಯ.

ಜೀವಾಮೃತ ಎಂದರೆ ಬೆಳೆಗೆ ಬೇಕಾದ ಔಷಧ, ಬೆಳೆಯ ಬೇಕಾದ ಬೀಜ ಸಂಸ್ಕರಣೆ ಬೀಜಾಮೃತ, ಮುಚ್ಚಿಗೆ, ಬೆಳಗಳ ರಕ್ಷಣೆಗೆ, ಆರ್ದತೆ ಎಂದರೆ ಮಣ್ಣಿನ ಸತ್ವ ಹೆಚ್ಚು ಮಾಡುವ ಕ್ರಿಯೆ. ಎಲ್ಲವೂ ಸೇರಿದರೆ ‘ಶೂನ್ಯ ಬಂಡಾವಳ ಕೃಷಿ’.

ಒಂದು ಪಕ್ಷ ಮುಖ್ಯ ಬೆಳೆಗೆ ಪೂರಕವಾಗಿ ಅಂತರ ಬೆಳೆ ತೆಗೆದು, ಮುಖ್ಯ ಬೆಳೆಯ ಹೂಡಿಕೆಯನ್ನು ವಾಪಸ್ಸು ಪಡೆಯುವ ಪ್ರಕ್ರಿಯೆಯೂ ಶೂನ್ಯ ಕೃಷಿಯ ಒಂದು ಭಾಗ. ರೈತರ ಆದಾಯ ಹೆಚ್ಚಿಸುವುದು ಎಂದರೆ, ಕೃಷಿಯ ಮೇಲಿನ ಹೂಡಿಕೆ ಕಡಿಮೆ ಮಾಡಿಕೊಳ್ಳುವುದು ಅಂತಲೇ ಅರ್ಥ.

ಈಗಿನ ರೈತರಿಗೆ ಶೂನ್ಯ ಬಂಡವಾಳ ಕೃಷಿ ಬಹುಮುಖ್ಯ. ಅವರಿಗೆ ಹೊಸದಾಗಿ ಏನೂ ಹೇಳಿಕೊಡುವ ಅಗತ್ಯ ಇಲ್ಲ. ಆದರೆ, ಈ ರೀತಿಯ ಮಾದರಿಗಳು ಅಂದರೆ ಇಂತಿಂಥವರು ಶೂನ್ಯ ಬಂಡವಾಳ ಕೃಷಿ ಮಾಡುತ್ತಿದ್ದಾರೆ ಅನ್ನೋ ಮಾಹಿತಿಯನ್ನು ಸರ್ಕಾರ ರೈತರಿಗೆ ಕೊಟ್ಟರೆ ಬಹಳ ಉಪಯೋಗವಾಗುತ್ತದೆ.

ಚಂದ್ರಶೇಖರ ಕಾಡಾದಿ ನೈಸರ್ಗಿಕ ಕೃಷಿತಜ್ಞರು.

ಟಾಪ್ ನ್ಯೂಸ್

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.