ಕೇಂದ್ರ ಬಜೆಟ್ 2019: ರೈಲ್ವೆ ಆಧುನೀಕರಣಕ್ಕೆ ಆದ್ಯತೆ, ಮೆಟ್ರೋ ಸಂಪರ್ಕ ವಿಸ್ತರಣೆ
Team Udayavani, Jul 5, 2019, 2:55 PM IST
ನವದೆಹಲಿ: ದೇಶದ ರೈಲ್ವೆ ಆಧುನೀಕರಣಕ್ಕೆ ಹೆಚ್ಚು ಒತ್ತು ನೀಡಲು ಯೋಜನೆ ರೂಪಿಸಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶುಕ್ರವಾರ ಲೋಕಸಭೆಯಲ್ಲಿ 2019-20ನೇ ಸಾಲಿನ ಬಜೆಟ್ ಮಂಡನೆ ವೇಳೆ ಘೋಷಿಸಿದ್ದಾರೆ.
ಈ ನಿಟ್ಟಿನಲ್ಲಿ ರೈಲ್ವೆ ಇಲಾಖೆ ಆಧುನೀಕರಣಕ್ಕೆ 1.56 ಲಕ್ಷ ಕೋಟಿ ರೂಪಾಯಿ ಮೀಸಲಿಡಲಾಗಿದೆ. ಸಬ್ ಅರ್ಬನ್ ರೈಲ್ವೆ, ಮೆಟ್ರೋ ರೈಲ್ವೆ ಸಂಪರ್ಕ ವಿಸ್ತರಣೆಗೆ ಒತ್ತು ಕೊಡಲು ಆದ್ಯತೆ.
ಸರಕು ಸಾಗಣೆ ರೈಲುಗಳಿಗೆ ಪ್ರತ್ಯೇಕ ಹಳಿಗಳ ನಿರ್ಮಾಣ. ಮೆಟ್ರೋ ರೈಲು ಉತ್ತೇಜಿಸಲು ಪಿಪಿಪಿ ಮಾದರಿ ಜಾರಿಗೊಳಿಸಲು ಆದ್ಯತೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು