ಇನ್ನು ಮುಂದೆ ಎಲೆಕ್ಟ್ರಾನಿಕ್ ಚಿಪ್ ಒಳಗೊಂಡ ಇ-ಪಾಸ್ ಪೋರ್ಟ್ ವಿತರಣೆ: ಬಜೆಟ್ ನಲ್ಲಿ ಘೋಷಣೆ


Team Udayavani, Feb 1, 2022, 1:45 PM IST

ಇನ್ನು ಮುಂದೆ ಎಲೆಕ್ಟ್ರಾನಿಕ್ ಚಿಪ್ ಒಳಗೊಂಡ ಇ-ಪಾಸ್ ಪೋರ್ಟ್ ವಿತರಣೆ: ಬಜೆಟ್ ನಲ್ಲಿ ಘೋಷಣೆ

ಹೊಸದಿಲ್ಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು 39.5 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ಮಂಡನೆ ಮಾಡಿದ್ದಾರೆ. ಸುಮಾರು 1.33 ನಿಮಷಗಳ ಕಾಲ ಬಜೆಟ್ ಭಾಷಣ ಮಾಡಿದ ನಿರ್ಮಲಾ ಸೀತಾರಾಮನ್ ಅವರು ಹಲವಾರು ಘೋಷಣೆಗಳನ್ನು ಮಾಡಿದರು. ಇದೇ ವೇಳೆ ಜನರ ಅನುಕೂಲಕ್ಕಾಗಿ ಇ- ಪಾಸ್ ಪೋರ್ಟ್ ಗಳನ್ನು ವಿತರಿಸುವುದಾಗಿ ಘೋಷಣೆ ಮಾಡಿದರು.

ಪಾಸ್‌ ಪೋರ್ಟ್ ಜಾಕೆಟ್‌ ನಲ್ಲಿ ಎನ್‌ಕೋಡ್ ಮಾಡಲಾದ ಪ್ರಮುಖ ಭದ್ರತಾ ಮಾಹಿತಿಯೊಂದಿಗೆ ಎಲೆಕ್ಟ್ರಾನಿಕ್ ಚಿಪ್ ಇರುತ್ತದೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಹೆಚ್ಚುವರಿ ಭದ್ರತಾ ವೈಶಿಷ್ಟ್ಯಗಳೊಂದಿಗೆ ಚಿಪ್ ಹೊಂದಿರುವ ಇ ಪಾಸ್ ಪೋರ್ಟನ್ನು ನಾಗರಿಕರಿಗೆ ನೀಡಲಾಗುತ್ತದೆ. ಅರ್ಜಿದಾರನ ವೈಯಕ್ತಿಕ ಮಾಹಿತಿಗಳನ್ನು ಡಿಜಿಟಲ್ ಸಹಿಯೊಂದಿಗೆ ಚಿಪ್ ನಲ್ಲಿರುತ್ತದೆ. ಈ ಚಿಪ್ ನ್ನು ಪಾಸ್ ಪೋರ್ಟ್ ಜಾಕೆಟ್ ನಲ್ಲಿ ಅಳವಡಿಸಲಾಗುತ್ತದೆ. ಒಂದು ವೇಳೆ ಚಿಪ್ ಅನ್ನು ಹಾಳುಮಾಡಿದರೆ, ಸಿಸ್ಟಮ್ ಮೂಲಕ ಅದನ್ನು ಪತ್ತೆಹಚ್ಚಲು ಸಾಧ್ಯವಾಗುತ್ತದೆ. ಪರಿಣಾಮವಾಗಿ ಪಾಸ್ ಪೋರ್ಟ್ ದೃಢೀಕರಣವು ವಿಫಲಗೊಳ್ಳುತ್ತದೆ.

ಇದನ್ನೂ ಓದಿ:ಜನಪ್ರಿಯ ಘೋಷಣೆಗಳಿಲ್ಲದ ಕೇಂದ್ರ ಬಜೆಟ್ 2022: ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ ?

ನಾಸಿಕ್ ಮೂಲದ ಇಂಡಿಯಾ ಸೆಕ್ಯುರಿಟಿ ಪ್ರೆಸ್ ನಲ್ಲಿ ಪಾಸ್‌ ಪೋರ್ಟ್ ಜಾಕೆಟ್‌ ಗಳಿಗೆ ಎಲೆಕ್ಟ್ರಾನಿಕ್ ಚಿಪ್ ಉತ್ಪಾದನೆಗೆ ಗುತ್ತಿಗೆ ನೀಡುವ ಪ್ರಕ್ರಿಯೆಯಲ್ಲಿದೆ. ಖರೀದಿ ಪ್ರಕ್ರಿಯೆ ಮುಗಿದ ನಂತರ ಪಾಸ್‌ಪೋರ್ಟ್‌ಗಳ ವಿತರಣೆ ಪ್ರಾರಂಭವಾಗುತ್ತದೆ.

ಡಿಜಿಟಲ್ ಶಿಕ್ಷಣ ಕ್ರಾಂತಿ: ‘ಒನ್ ಕ್ಲಾಸ್- ಒನ್ ಟಿವಿ ಚಾನೆಲ್’ ಪಿಎಂ ಇ-ವಿದ್ಯಾ ಕಾರ್ಯಕ್ರಮವನ್ನು 12 ರಿಂದ 200 ಟಿವಿ ಚಾನೆಲ್‌ ಗಳಿಗೆ ವಿಸ್ತರಿಸಲಾಗುವುದು. ಇದು ಕೋವಿಡ್‌ ನಿಂದಾಗಿ ಔಪಚಾರಿಕ ಶಿಕ್ಷಣದ ನಷ್ಟವನ್ನು ಸರಿದೂಗಿಸಲು 1 ರಿಂದ 12 ನೇ ತರಗತಿಗಳಿಗೆ ಪ್ರಾದೇಶಿಕ ಭಾಷೆಗಳಲ್ಲಿ ಪೂರಕ ಶಿಕ್ಷಣವನ್ನು ಒದಗಿಸಲು ಎಲ್ಲಾ ರಾಜ್ಯಗಳಿಗೆ ಅನುವು ಮಾಡಿಕೊಡುತ್ತದೆ” ಎಂದು ವಿತ್ತ ಸಚಿವೆ ಘೋಷಿಸಿದರು.

ಇದನ್ನೂ ಓದಿ:ಕೇಂದ್ರ ಬಜೆಟ್ 2022-23: ಈ ಬಾರಿ ಯಾವ ವಸ್ತು ದುಬಾರಿ, ಯಾವುದು ಅಗ್ಗ?

ಮಾನಸಿಕ ಆರೋಗ್ಯ: ಮಾನಸಿಕ ಆರೋಗ್ಯ ಸಮಾಲೋಚನೆಗಾಗಿ ರಾಷ್ಟ್ರೀಯ ಟೆಲಿ-ಮೆಂಟಲ್ ಆರೋಗ್ಯ ಕಾರ್ಯಕ್ರಮವನ್ನು ಪ್ರಾರಂಭಿಸಲಾಗುವುದು. ಈ ಕಾರ್ಯಕ್ರಮಕ್ಕೆ ಐಐಟಿ ಬೆಂಗಳೂರು ತಾಂತ್ರಿಕ ಬೆಂಬಲವನ್ನು ನೀಡುತ್ತದೆ ಎಂದು ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದರು.

ಇದನ್ನೂ ಓದಿ:ದೇಶದ ಐದು ನದಿ ಜೋಡಣೆಗೆ ಬಜೆಟ್ ನಲ್ಲಿ ಅಸ್ತು: 44,605 ಕೋಟಿ ರೂ ಅನುದಾನ

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.