ಬಜೆಟ್: ಬಡವರ ವಿರೋಧಿ, ಸಿರಿವಂತರ ಪರ: ಮಾಯಾವತಿ ಟೀಕೆ
Team Udayavani, Feb 1, 2018, 4:00 PM IST
ಲಕ್ನೋ : ಇಂದು ಮಂಡಿಸಲ್ಪಟ್ಟ ಕೇಂದ್ರ ಬಜೆಟ್ ಬಡವರ ವಿರೋಧಿ ಮತ್ತು ಬಂಡವಾಳಶಾಹಿಗಳ ಪರವಾಗಿದೆ ಎಂದು ಬಿಎಸ್ಪಿ ನಾಯಕಿ ಮಾಯಾವತಿ ಟೀಕಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಸರಕಾರದ ಹಿಂದಿನ ಬಜೆಟ್ನ ಹಾಗೆ ಈ ಬಾರಿಯ ಬಜೆಟ್ ಕೂಡ ಬಡವರ ವಿರೋಧಿಯಾಗಿದ್ದು ಸಿರಿವಂತರ ಪರವಾಗಿದೆ ಎಂದು ಮಾಯಾವತಿ ಪ್ರತಿಕ್ರಿಯಿಸಿದರು.
2014ರ ಲೋಕಸಭಾ ಚುನಾವಣೆಗೆ ಮುನ್ನ ಮೋದಿ ಅವರು ಕೊಟ್ಟಿದ್ದ ಅಚ್ಛೇ ದಿನಗಳ ಭರವಸೆ ಏನಾಯ್ತು ? ಪ್ರಧಾನಿ ಮೋದಿ ಅವರು ದೇಶದ ಜನರ ದಾರಿ ತಪ್ಪಿಸುವ ಭಾಷಣಗಳನ್ನು ಮಾಡುತ್ತಾರೆ ಮತ್ತು ದೊಡ್ಡ ದೊಡ್ಡ ಸಾಧನೆಗಳ ಮಾತನ್ನು ಆಡುತ್ತಾರೆ ಎಂದು ಮಾಯಾವತಿ ಟೀಕಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
MUST WATCH
ಹೊಸ ಸೇರ್ಪಡೆ
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ