ದುರಂತದ ಬಳಿಕವೂ ಭಾರತದಲ್ಲಿ ಉತ್ಪನ್ನ ಮಾರಾಟ ಮಾಡುತ್ತಿದ್ದ ಯುಸಿಸಿ!


Team Udayavani, Dec 5, 2022, 6:30 AM IST

ದುರಂತದ ಬಳಿಕವೂ ಭಾರತದಲ್ಲಿ ಉತ್ಪನ್ನ ಮಾರಾಟ ಮಾಡುತ್ತಿದ್ದ ಯುಸಿಸಿ!

ನವದೆಹಲಿ: ಮಧ್ಯಪ್ರದೇಶದ ಭೋಪಾಲದಲ್ಲಿ ಅನಿಲ ದುರಂತಕ್ಕೆ ಕಾರಣವಾದ ಯೂನಿಯನ್‌ ಕಾರ್ಬೈಡ್‌ ಕಾರ್ಪೊರೇಷನ್‌ (ಯುಸಿಸಿ) ದೇಶದಲ್ಲಿ ನಿಷೇಧಕ್ಕೆ ಒಳಗಾದ ಬಳಿಕವೂ ತನ್ನ ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವ ಅಂಶ ಬೆಳಕಿಗೆ ಬಂದಿದೆ.

1987ರಲ್ಲಿ ವೀಸಾ ಪೆಟ್ರೋಕೆಮಿಕಲ್ಸ್‌ ಪ್ರೈವೇಟ್‌ ಲಿಮಿಟೆಡ್‌ ಎಂಬ ಹೆಸರಿನಲ್ಲಿ ಅದು ಮುಂಬೈನಲ್ಲಿ ಕಾರ್ಯಾಚರಣೆ ಆರಂಭಿಸಿತ್ತು. ಹದಿನಾಲ್ಕು ವರ್ಷಗಳ ಕಾಲ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ತನ್ನ ಉತ್ಪನ್ನಗಳನ್ನು ಮಾರಾಟ ಮಾಡುತ್ತಿತ್ತು ಎಂದು ಅಲ್‌-ಜಜೀರಾ ಸುದ್ದಿ ವಾಹಿನಿಗಾಗಿ “ದ ರಿಪೋರ್ಟರ್ಸ್‌ ಕಲೆಕ್ಟಿವ್‌’ (ಟಿಆರ್‌ಸಿ) ನಡೆಸಿದ ಕಾರ್ಯಾಚರಣೆಯಲ್ಲಿ ಬಹಿರಂಗವಾಗಿದೆ.

ಟಿಆರ್‌ಸಿಯ ದಾಖಲೆಗಳ ಪ್ರಕಾರ ಭೋಪಾಲ ದುರಂತಕ್ಕೆ ಕಾರಣವಾದ ಯೂನಿಯನ್‌ ಕಾರ್ಬೈಡ್‌ ಕಾರ್ಪೊರೇಷನ್‌ನ ವಿರುದ್ಧ ಕ್ರಮ ಕೈಗೊಳ್ಳಲು ಇನ್ನಿಲ್ಲದ ಪ್ರಯತ್ನಗಳನ್ನು ಕೇಂದ್ರ ಸರ್ಕಾರ ಮತ್ತು ನ್ಯಾಯಾಂಗ ನಡೆಸುತ್ತಿದ್ದರೆ, ಅದು ಸಿಂಗಾಪುರ, ಅಮೆರಿಕ, ಭಾರತದಲ್ಲಿ ನಕಲಿ ಹೆಸರಿನಲ್ಲಿ ಕಂಪನಿಗಳನ್ನು ತೆರೆದಿತ್ತು ಎಂದು ಗೊತ್ತಾಗಿದೆ.

ಭೋಪಾಲದಲ್ಲಿನ ಕೋರ್ಟ್‌ ಆ ಸಂದರ್ಭದಲ್ಲಿ ಯುಸಿಸಿಯ ಉತ್ಪನ್ನಗಳನ್ನು ಕಾನೂನು ಬಾಹಿರ ಎಂದು ಘೋಷಿಸಿರಲಿಲ್ಲ. ಆದರೆ, ಕಂಪನಿಯ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಆದೇಶ ನೀಡಿತ್ತು. ಎಲ್ಲದಕ್ಕಿಂತ ಹೆಚ್ಚಾಗಿ ಹಿಂದಿನ ಸಂದರ್ಭದಲ್ಲಿ ಇದ್ದ ಸರ್ಕಾರಗಳಿಗೆ ಯುಸಿಸಿ ಕಳ್ಳತನದಿಂದ ದೇಶದಲ್ಲಿ ಕಾರ್ಯಾಚರಣೆ ನಡೆಸುತ್ತಾ ಇದ್ದದ್ದೂ ಅರಿವಿಗೆ ಬಂದಿತ್ತು. ಜತೆಗೆ ಟೆಂಡರ್‌ನಲ್ಲಿ ಭಾಗವಹಿಸುವ ಸಂದರ್ಭದಲ್ಲಿ ಖಾಸಗಿಯಾಗಿ ಮಾಹಿತಿಯನ್ನೂ ನೀಡಲಾಗಿತ್ತು ಎಂದು ಬೆಳಕಿಗೆ ಬಂದಿದೆ. ಕಂಪನಿಯದ್ದೇ ದಾಖಲೆಗಳ ಪ್ರಕಾರ 1995ರಿಂದ 2 ಸಾವಿರನೇ ಇಸ್ವಿಯ ವರೆಗೆ 55, 800 ಟನ್‌ ವೈರ್‌ಗಳನ್ನು ಕೇಬಲ್‌ಗ‌ಳನ್ನು ಮಾರಾಟ ಮಾಡಿತ್ತು.

 

ಟಾಪ್ ನ್ಯೂಸ್

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.