ಸೂಫಿ ಸಂತ ಚಿಶ್ತಿಯವರ 809ನೇ ಉರೂಸ್ ಗೆ ಪ್ರಧಾನಿಯಿಂದ “ಚಾದರ” ಸಮರ್ಪಣೆ..!

ಶ್ರೇಷ್ಠ ಆಧ್ಯಾತ್ಮಿಕ ಸಂಪ್ರದಾಯಗಳ ಆದರ್ಶದ ಪ್ರತೀಕ ಸೂಫಿ ಸಂತ ಚಿಶ್ತಿ : ನರೇಂದ್ರ ಮೋದಿ

Team Udayavani, Feb 16, 2021, 5:28 PM IST

Union Minister Mukhtar Abbas Naqvi offers ‘Chadar’ at Dargah Ajmer Sharif on behalf of PM Narendra Modi

ನವ ದೆಹಲಿ : ಕೇಂದ್ರ ಅಲ್ಪ ಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅವರಿಗೆ ಸೂಫಿ ಸಂತ ಖ್ವಾಜಾ ಮೊಯಿನುದ್ದೀನ್ ಚಿಶ್ತಿಯವರ ಅಜ್ಮೀರ್ ಶರೀಫ್ ದರ್ಗಾಕ್ಕೆ ಸಮರ್ಪಿಸಲು ಪ್ರಧಾನಿ ನರೇಂದ್ರ ಮೋದಿಯವರು ಕೇಸರಿ ಬಣ್ಣದ “ಚಾದರ”ವೊಂದನ್ನು ನೀಡಿದ್ದಾರೆ.

ಸಚಿವ ನಖ್ವಿ ಅವರಿಗೆ  ಖ್ವಾಜಾ ಮೊಯಿನುದ್ದೀನ್ ಚಿಶ್ತಿಯವರ 809ನೇ ಉರೂಸ್ ಸಂದರ್ಭದಲ್ಲಿ ಅಜ್ಮೀರ್ ಶರೀಫ್ ದರ್ಗಾಕ್ಕೆ ಸಮರ್ಪಿಸಲು “ಚಾದರ”ವನ್ನು ಹಸ್ತಾಂತರಿಸಿದ್ದೇನೆ ಎಂದು ಪ್ರಧಾನಿ ತಮ್ಮ ಟ್ವೀಟ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಓದಿ : ಎಳನೀರು ಬಂಗಾರ ಪಲ್ಕೆ ಫಾಲ್ಸ್ ದುರಂತದಲ್ಲಿ ಕಣ್ಮರೆಯಾಗಿದ್ದ ಯುವಕನ ದೇಹ ಪತ್ತೆ

“ಚಿಸ್ತಿಯವರ 809ನೇ ಉರೂಸ್ ಸಂದರ್ಭದಲ್ಲಿ, ವಿಶ್ವ ವ್ಯಾಪಿ ಇರುವ ಅವರ ಅನುಯಾಯಿಗಳಿಗೆ ಶುಭಾಶಯಗಳು. ಈ ವಾರ್ಷಿಕ ಆಚರಣೆ ಐಕ್ಯತೆ ಹಾಗೂ ಸಹೋದರತ್ವಕ್ಕೆ ಉತ್ತಮ ಉದಾಹರಣೆ. ವಿವಿಧ ಧರ್ಮಗಳು, ಪಂಥಗಳು ಮತ್ತು ಅವುಗಳಿಗೆ ಸಂಬಂಧಿಸಿದ ನಂಬಿಕೆಗಳ ಸಾಮರಸ್ಯ ಸಹಬಾಳ್ವೆ ನಮ್ಮ ದೇಶದ ಭವ್ಯ ಪರಂಪರೆಯಾಗಿದೆ. ಈ ಪರಂಪರೆಯನ್ನು ರಕ್ಷಿಸುವಲ್ಲಿ ಮತ್ತು ಬಲಪಡಿಸುವಲ್ಲಿ ನಮ್ಮ ದೇಶದ ಸಂತರು, ಪಿರ್ ಮತ್ತು ಫಕೀರರು ಪ್ರಮುಖ ಪಾತ್ರ ವಹಿಸಿದ್ದಾರೆ. ಶಾಂತಿ ಮತ್ತು ಸಾಮರಸ್ಯದ  ಶಾಶ್ವತ ಸಂದೇಶವು ಯಾವಾಗಲೂ ನಮ್ಮ ಸಾಮಾಜಿಕ-ಸಾಂಸ್ಕೃತಿಕ ಪರಂಪರೆಯನ್ನು ಶ್ರೀಮಂತಗೊಳಿಸುತ್ತದೆ” ಎಂದು ಪ್ರಧಾನಿ ನರೇಂದ್ರ ಮೋದಿಯವರು ತಮ್ಮು ಶುಭ ಸಂದೇಶದಲ್ಲಿ ತಿಳಿಸಿದ್ದಾರೆ ಎಂದು  ಅಲ್ಪ ಸಂಖ್ಯಾತ ವ್ಯವಹಾರ ಸಚಿವಾಲಯ ತಿಳಿಸಿದೆ.

ಇನ್ನು, “ತನ್ನ ಸೂಫಿ ತತ್ವದ ಚಿಂತನೆಯ ಮೂಲಕ ಅಳಿಸಲಾಗದ ಹೆಜ್ಜೆಗುರುತನ್ನು ಚಿಶ್ತಿಯವರು ಬಿಟ್ಟು ಹೋಗಿದ್ದಾರೆ. ಅವರು ಶ್ರೇಷ್ಠ ಆಧ್ಯಾತ್ಮಿಕ ಸಂಪ್ರದಾಯಗಳ ಆದರ್ಶದ ಪ್ರತೀಕ. ಪ್ರೀತಿ, ಏಕತೆ, ಸಾಮರಸ್ಯ ಮನೋಭಾವವನ್ನು ಉತ್ತೇಜಿಸುವುದು ಘರೀಬ್ ನವಾಝ್ ಅವರ ಜೀವನ ಮೌಲ್ಯಗಳು ಹಾಗೂ ದೃಷ್ಟಿಕೋನ ಎಂದಿಗೂ ಮಾನವೀಯತೆಯನ್ನು ಪ್ರೇರೇಪಿಸುತ್ತಲೇ ಇರುತ್ತದೆ. ಚಿಶ್ತಿಯವರ ವಾರ್ಷಿಕ ಉರೂಸ್ ಸಂದರ್ಭದಲ್ಲಿ “ಚಾದರ”ವನ್ನು ಅರ್ಪಿಸುವುದರೊಂದಿಗೆ ಅವರಿಗೆ ಗೌರವ ಸಲ್ಲಿಸುತ್ತೇನೆ. ಮತ್ತು ದೇಶದ ಜನರ ಕ್ಷೇಮಕ್ಕಾಗಿ, ಸಮೃದ್ಧ ಬದುಕಿಗಾಗಿ ನಾನು ಪ್ರಾರ್ಥಿಸುತ್ತೇನೆ” ಎಂದು ಮೋದಿ ತಮ್ಮ  ಸಂದೇಶದಲ್ಲಿ ತಿಳಿಸಿದ್ದಾರೆ.

ಓದಿ :  ಕೃಷಿ ವಿಸ್ತರಣಾ ಕೇಂದ್ರ ಸ್ಥಳಾಂತರಕ್ಕೆ ವಿರೋಧ

 

 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.