ಕೇಡರ್ ಆಧಾರಿತ ರೈಲ್ವೆ ಹುದ್ದೆಗಳ ವಿಲೀನ ಪ್ರಸ್ತಾಪ
Team Udayavani, Jun 3, 2018, 6:00 AM IST
ನವದೆಹಲಿ: ರೈಲ್ವೆ ಇಲಾಖೆಯಲ್ಲಿರುವ ಕೇಡರ್ ಆಧಾರಿತ ಉನ್ನತ ಹುದ್ದೆಗಳನ್ನು ವಿಲೀನಗೊಳಿಸುವ ಹೊಸ ಪ್ರಸ್ತಾವನೆಯೊಂದನ್ನು ರೈಲ್ವೆ ಸಚಿವ ಪಿಯೂಶ್ ಗೋಯೆಲ್ ಮುಂದಿಟ್ಟಿದ್ದಾರೆ.
ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಮಟ್ಟ ಹಾಗೂ ಅದಕ್ಕಿಂತ ಮೇಲ್ಪಟ್ಟ ಹುದ್ದೆಗಳಲ್ಲಿ ಕೆಲವನ್ನು ವಿಲೀನಗೊಳಿಸಿ, ಅಧಿಕಾರಿಗಳ ಸಂಖ್ಯೆಯನ್ನು ಕಡಿತಗೊಳಿಸುವ ಇರಾದೆ ಪ್ರಸ್ತಾವನೆ ಹಿಂದಿದೆ ಎನ್ನಲಾಗಿದೆ. ಆದರೆ, ಈ ಪ್ರಸ್ತಾವನೆಯನ್ನು ಕೆಲ ಅಧಿಕಾರಿಗಳು ಆಕ್ಷೇಪಿಸಿದ್ದಾರೆಂದು “ಇಂಡಿಯನ್ ಎಕ್ಸ್ಪ್ರಸ್’ ವರದಿ ಮಾಡಿದೆ
ಕ್ರಾಸಿಂಗ್ಗಳಲ್ಲಿ ಸಿಬ್ಬಂದಿ ನೇಮಕಾತಿ: ಮಾನವ ರಹಿತ ರೈಲ್ವೆ ಕ್ರಾಸಿಂಗ್ಗಳಲ್ಲಿ ಉಂಟಾಗುವ ಅಪಘಾತಗಳನ್ನು ತಪ್ಪಿಸಲು, ಅಪಾಯಕಾರಿ ಕ್ರಾಸಿಂಗ್ಗಳಲ್ಲಿ ರೈಲ್ವೆ ಇಲಾಖೆಯ ನಿವೃತ್ತ ನೌಕರರನ್ನು ನೇಮಿಸಲು ರೈಲ್ವೆ ಇಲಾಖೆ ತೀರ್ಮಾನಿಸಿದೆ. ಉತ್ತರ ಪ್ರದೇಶದ ಖುಷಿನಗರ ಬಳಿಯ ರೈಲ್ವೆ ಕ್ರಾಸಿಂಗ್ನಲ್ಲಿ ಇತ್ತೀಚೆಗೆ ಶಾಲಾ ಬಸ್-ರೈಲಿನ ನಡು ವಿನ ಡಿಕ್ಕಿಯಲ್ಲಿ 20 ಮಕ್ಕಳು ದಾರುಣ ಸಾವಿಗೀಡಾಗಿದ್ದನ್ನು ಗಂಭೀರವಾಗಿ ಪರಿಗಣಿಸಿ ಇಲಾಖೆ ಈ ಕ್ರಮಕ್ಕೆ ಮುಂದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ