“ವ್ಯಸನಿಗಳಿಗೆ ಮಗಳನ್ನು ನೀಡದಿರಿ’:ಸಚಿವ ಕೌಶಲ್ ಕುಮಾರ್
Team Udayavani, Dec 26, 2022, 6:25 AM IST
ಸುಲ್ತಾನಪುರ: “ಮದ್ಯವ್ಯಸನಿ ಅಧಿಕಾರಿಗೆ ನಿಮ್ಮ ಮಗಳು ಅಥವಾ ಸಹೋದರಿ ಯನ್ನು ನೀಡುವ ಬದಲು ಒಬ್ಬ ಆಟೋ ಚಾಲಕ ಅಥವಾ ಕಾರ್ಮಿಕನಿಗೆ ಕೊಟ್ಟು ಮದುವೆ ಮಾಡಿ,’ ಎಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಹಾಯಕ ಸಚಿವ ಕೌಶಲ್ ಕುಮಾರ್ ಸಲಹೆ ನೀಡಿದ್ದಾರೆ.
ಉತ್ತರ ಪ್ರದೇಶದ ಲಂಬುವಾದಲ್ಲಿ ಮದ್ಯ ವ್ಯಸನ ಮುಕ್ತ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, “ಕುಡುಕರ ಆಯಸ್ಸು ತೀರ ಕಡಿಮೆ. ಇದಕ್ಕೆ ನನ್ನ ಮಗನೇ ಸಾಕ್ಷಿ. ನಾನು ಸಂಸದನಾದರೂ, ನನ್ನ ಪತ್ನಿ ಶಾಸಕಿ ಆದರೂ ಮಗ ಆಕಾಶ್ ಕಿಶೋರ್ನನ್ನು ಉಳಿಸಿಕೊಳ್ಳಲು ಆಗಲಿಲ್ಲ,’ ಎಂದರು. “ನನ್ನ ಮಗ ಕುಡಿತದ ಚಟಕ್ಕೆ ಬಿದ್ದಿದ್ದ. ಅವನನ್ನು ವ್ಯಸನಮುಕ್ತ ಕೇಂದ್ರಕ್ಕೆ ಸೇರಿಸಲಾಯಿತು. ಅನಂತರ ಸರಿಹೋಗಬಹುದು ಎಂದು ಭಾವಿಸಿ, ಯುವತಿಯೊಂದಿಗೆ ಮದುವೆ ಮಾಡಿಸಿದೆವು. ಆದರೆ ಆತ ಮದ್ಯ ಸೇವಿಸುವುದು ಮುಂದುವರಿಸಿದ. ಅನಂತರ ಎರಡು ವರ್ಷದ ಮಗ ಮತ್ತು ಪತ್ನಿಯನ್ನು ಅನಾಥನನ್ನಾಗಿ ಆತ ನಿಧನ ಹೊಂದಿದ’ ಎಂದು ಬೇಸರ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
MUST WATCH
ಹೊಸ ಸೇರ್ಪಡೆ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ