ಸಾರ್ವತ್ರಿಕ ನೀತಿ ಜಾರಿ ಅಸಾಧ್ಯ: ಸುಪ್ರೀಂ
Team Udayavani, Sep 22, 2020, 6:00 AM IST
ಸಾಂದರ್ಭಿಕ ಚಿತ್ರ
ಹೊಸದಿಲ್ಲಿ: ಪ್ರತಿಭಟಿಸುವ ಹಕ್ಕಿನ ವಿರುದ್ಧ ಸಾರ್ವತ್ರಿಕ ನೀತಿ ರೂಪಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ಅಭಿಪ್ರಾಯಪಟ್ಟಿದೆ.
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಡಿಸೆಂಬರ್ನಲ್ಲಿ ದೆಹಲಿಯ ಶಾಹೀನ್ಬಾಗ್ನಲ್ಲಿ ನಡೆದ ರಸ್ತೆತಡೆ ಪ್ರಕರಣ ಕುರಿತಾದ ವಿಚಾರಣೆ ವೇಳೆ ಸುಪ್ರೀಂ ಈ ಅಭಿಮತ ವ್ಯಕ್ತಪಡಿಸಿದೆ. “ನಾವು ಪ್ರತಿ ಭಟಿಸುವ ಹಕ್ಕನ್ನು ಮತ್ತು ರಸ್ತೆ ತಡೆಗಳನ್ನು ಸಮತೋಲನಗೊಳಿಸ ಬೇಕಿದೆ. ಇಂಥ ವಿವಾದಗಳನ್ನು ಸಮರ್ಥ ವಾಗಿ ಎದುರಿ ಸಬೇಕಾಗಿದೆ. ಪ್ರಕರಣದಿಂದ ಪ್ರಕರಣಕ್ಕೆ ಪ್ರತಿಭಟನೆಯ ಸ್ವರೂಪಗಳು ಬದಲಾ ಗುತ್ತಿರುತ್ತವೆ. ಇವುಗಳ ವಿರುದ್ಧ ಸಾರ್ವತ್ರಿಕ ನೀತಿ ರೂಪಿಸಲು ಸಾಧ್ಯವಿಲ್ಲ’ ಎಂದು ನ್ಯಾಯಪೀಠ ಹೇಳಿದೆ.
“ಸಿಎಎ ವಿರೋಧಿ ರಸ್ತೆತಡೆಗಳು 100 ದಿನಗಳಿಗೂ ಹೆಚ್ಚು ಕಾಲ ನಡೆದು ಸಾರ್ವಜನಿಕರು ತೊಂದರೆ ಅನುಭವಿ ಸುವಂತಾಗಿತ್ತು. ಸಾರ್ವಜನಿಕ ಹಿತಾಸಕ್ತಿಗೆ ದಕ್ಕೆ ತಂದೊಡ್ಡುವ ಇಂಥ ಬೃಹತ್ ಪ್ರತಿಭಟನೆಗಳಿಗೆ ಅವಕಾಶ ನೀಡಬಾರದು’ ಎಂದು ವಕೀಲ ಅಮಿತ್ ಸಾಹಿ° ವಾದಿಸಿದ್ದ ಹಿನ್ನೆಲೆಯಲ್ಲಿ, ಸುಪ್ರೀಂ ಹೀಗೆ ಹೇಳಿದೆ.
“ಸಂಸತ್ತಿನಲ್ಲಿ ಪ್ರಜಾಪ್ರಭುತ್ವ ಮಾದ ರಿಯ ಹೋರಾಟಗಳು ನಡೆಯುತ್ತವೆ. ಆದರೆ, ರಸ್ತೆಗಳಲ್ಲಿ ನಡೆಸುವ ಹೋರಾಟ ಗಳು ಶಾಂತಿಯುತದಿಂದ ಕೂಡಿರಬೇಕು’ ಎಂದೂ ನ್ಯಾಯಮೂರ್ತಿಗಳಾದ ಎಸ್.ಕೆ. ಕೌಲ್, ಅನಿರುದ್ಧ ಬೋಸ್ ಮತ್ತು ಕೃಷ್ಣಾ ಮುರಾರಿ ಅವರನ್ನೊಳಗೊಂಡ ಪೀಠ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ