ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಅಪರಿಚಿತ ವ್ಯಕ್ತಿಯಿಂದ ಜೀವ ಬೆದರಿಕೆ: ಭದ್ರತೆ ಹೆಚ್ಚಳ, ತನಿಖೆ ಚುರುಕು


Team Udayavani, Jan 14, 2023, 5:35 PM IST

ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಅಪರಿಚಿತ ವ್ಯಕ್ತಿಯಿಂದ ಜೀವ ಬೆದರಿಕೆ: ಭದ್ರತೆ ಹೆಚ್ಚಳ, ತನಿಖೆ ಚುರುಕು

ಮುಂಬಯಿ: ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರ ನಾಗ್ಪುರ ಕಚೇರಿಗೆ ಬೆದರಿಕೆ ಕರೆಗಳು ಬಂದಿರುವುದಾಗಿ ವರದಿಯಾಗಿದೆ.

ಶನಿವಾರ ನಾಗ್ಪುರದಲ್ಲಿರುವ ಸಚಿವರ ಕಚೇರಿಗೆ ಅಪರಿಚಿತ ವ್ಯಕ್ತಿಯಿಂದ ಕೊಲೆ ಮಾಡುವುದಾಗಿ ಅಲ್ಲದೆ ಕಚೇರಿಯನ್ನು ಸ್ಫೋಟಿಸುವುದಾಗಿ ಮೂರು ಬಾರಿ ಕರೆಗಳು ಬಂದಿವೆ ಈ ಕುರಿತು ಸಚಿವ ಕಚೇರಿಯಿಂದ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು ಸಚಿವರ ನಿವಾಸ ಹಾಗೂ ಕಚೇರಿಗೆ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಅಲ್ಲದೆ ಕೊಲೆ ಬೆದರಿಕೆ ಕರೆಯ ಕುರಿತು ಮಾತನಾಡಿದ ನಾಗ್ಪುರದ ಉಪ ಪೊಲೀಸ್ ಆಯುಕ್ತ ರಾಹುಲ್ ಮದನೆ ಮಾತನಾಡಿ ಆರೋಪಿ ಬೆಳಿಗ್ಗೆ 11:25, 11:32 ಹಾಗೂ 12:30ಕ್ಕೆ ಮೂರು ಬಾರಿ ಬೆದರಿಕೆ ಕರೆಗಳನ್ನು ಮಾಡಿರುವ ಮಾಹಿತಿ ಸಿಕ್ಕಿದ್ದು ಆರೋಪಿಯ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಮುನ್ನೆಚ್ಚರಿಕಾ ಕ್ರಮವಾಗಿ ಸಚಿವರ ನಿವಾಸ ಹಾಗೂ ಕಚೇರಿಗೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಹದಾಯಿ ಗೋವಾದ ಜೀವಾಳ… ಕೇಂದ್ರ ಮಾತ್ರ ಕರ್ನಾಟಕದತ್ತ ಒಲವು ತೋರುತ್ತಿದೆ

ಟಾಪ್ ನ್ಯೂಸ್

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ

12-uv-fusion

Spray fans: ಬಿಸಿ ಗಾಳಿಯೂ ತಂಪಾಯ್ತು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Dharwad; ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

11-plastic

Eco-friendly Bio Plastic: ಪರಿಸರ ಸ್ನೇಹಿ ಮೆಕ್ಕೆಜೋಳದ ಬಯೋ ಪ್ಲಾಸ್ಟಿಕ್‌

16-uv-fusion

Aranthodu: ವಾಹನಗಳ ಮಧ್ಯೆ ಸರಣಿ ಅಪಘಾತ; ಬೈಕ್ ಸವಾರ ಗಂಭೀರ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್‌ ಆದೇಶದಲ್ಲೇನಿದೆ?

Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್‌ ಆದೇಶದಲ್ಲೇನಿದೆ?

Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು

Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ

12-uv-fusion

Spray fans: ಬಿಸಿ ಗಾಳಿಯೂ ತಂಪಾಯ್ತು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Dharwad; ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.