ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಅಪರಿಚಿತ ವ್ಯಕ್ತಿಯಿಂದ ಜೀವ ಬೆದರಿಕೆ: ಭದ್ರತೆ ಹೆಚ್ಚಳ, ತನಿಖೆ ಚುರುಕು
Team Udayavani, Jan 14, 2023, 5:35 PM IST
ಮುಂಬಯಿ: ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರ ನಾಗ್ಪುರ ಕಚೇರಿಗೆ ಬೆದರಿಕೆ ಕರೆಗಳು ಬಂದಿರುವುದಾಗಿ ವರದಿಯಾಗಿದೆ.
ಶನಿವಾರ ನಾಗ್ಪುರದಲ್ಲಿರುವ ಸಚಿವರ ಕಚೇರಿಗೆ ಅಪರಿಚಿತ ವ್ಯಕ್ತಿಯಿಂದ ಕೊಲೆ ಮಾಡುವುದಾಗಿ ಅಲ್ಲದೆ ಕಚೇರಿಯನ್ನು ಸ್ಫೋಟಿಸುವುದಾಗಿ ಮೂರು ಬಾರಿ ಕರೆಗಳು ಬಂದಿವೆ ಈ ಕುರಿತು ಸಚಿವ ಕಚೇರಿಯಿಂದ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು ಸಚಿವರ ನಿವಾಸ ಹಾಗೂ ಕಚೇರಿಗೆ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಅಲ್ಲದೆ ಕೊಲೆ ಬೆದರಿಕೆ ಕರೆಯ ಕುರಿತು ಮಾತನಾಡಿದ ನಾಗ್ಪುರದ ಉಪ ಪೊಲೀಸ್ ಆಯುಕ್ತ ರಾಹುಲ್ ಮದನೆ ಮಾತನಾಡಿ ಆರೋಪಿ ಬೆಳಿಗ್ಗೆ 11:25, 11:32 ಹಾಗೂ 12:30ಕ್ಕೆ ಮೂರು ಬಾರಿ ಬೆದರಿಕೆ ಕರೆಗಳನ್ನು ಮಾಡಿರುವ ಮಾಹಿತಿ ಸಿಕ್ಕಿದ್ದು ಆರೋಪಿಯ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಮುನ್ನೆಚ್ಚರಿಕಾ ಕ್ರಮವಾಗಿ ಸಚಿವರ ನಿವಾಸ ಹಾಗೂ ಕಚೇರಿಗೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಮಹದಾಯಿ ಗೋವಾದ ಜೀವಾಳ… ಕೇಂದ್ರ ಮಾತ್ರ ಕರ್ನಾಟಕದತ್ತ ಒಲವು ತೋರುತ್ತಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಳ್ಳರು & ದರೋಡೆಕೋರರ ಗ್ಯಾಂಗ್ ಚುಚ್ಚಿದ್ದ ವಿಷಕ್ಕೆ ಪೊಲೀಸ್ ಕಾನ್ಸ್ ಟೇಬಲ್ ಮೃತ್ಯು
Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ
Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್ ಉತ್ಸುಕವಾಗಿದೆ: ಪ್ರಧಾನಿ ಮೋದಿ
Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್ ಆದೇಶದಲ್ಲೇನಿದೆ?
Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು
MUST WATCH
ಹೊಸ ಸೇರ್ಪಡೆ
Salaar: ಜಪಾನ್ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್ – ಪ್ರಶಾಂತ್ ನೀಲ್ ʼಸಲಾರ್ʼ
Spray fans: ಬಿಸಿ ಗಾಳಿಯೂ ತಂಪಾಯ್ತು
ಕಳ್ಳರು & ದರೋಡೆಕೋರರ ಗ್ಯಾಂಗ್ ಚುಚ್ಚಿದ್ದ ವಿಷಕ್ಕೆ ಪೊಲೀಸ್ ಕಾನ್ಸ್ ಟೇಬಲ್ ಮೃತ್ಯು
Dharwad; ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು
Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ