ಉನ್ನಾವ್ ಪ್ರಕರಣಗಳ ವರ್ಗ: ಆದೇಶ ಮಾರ್ಪಡಿಸಿದ ಸುಪ್ರೀಂ
Team Udayavani, Aug 3, 2019, 5:23 AM IST
ಹೊಸದಿಲ್ಲಿ: ಉನ್ನಾವ್ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿ ಸಿದ ಎಲ್ಲ 5 ಕೇಸುಗಳನ್ನೂ ಉತ್ತರಪ್ರದೇಶದಿಂದ ದಿಲ್ಲಿಯ ಕೋರ್ಟ್ಗೆ ವರ್ಗಾಯಿಸಬೇಕು ಎಂದು ಗುರುವಾರ ನೀಡಿದ್ದ ಆದೇಶವನ್ನು ಶುಕ್ರವಾರ ಸುಪ್ರೀಂ ಕೋರ್ಟ್ ಮಾರ್ಪಾಡು ಮಾಡಿದೆ.
ಸಿಬಿಐ ಕೋರಿಕೆಯ ಮೇರೆಗೆ ಸಂತ್ರಸ್ತೆಯ ಕಾರು ಅಪಘಾತ ಪ್ರಕರಣವನ್ನು ದಿಲ್ಲಿ ನ್ಯಾಯಾಲಯಕ್ಕೆ ಸದ್ಯಕ್ಕೆ ವರ್ಗಾಯಿಸದೇ ಇರಲು ಸುಪ್ರೀಂ ಕೋರ್ಟ್ ನಿರ್ಧರಿಸಿದೆ. ಅಪಘಾತ ಪ್ರಕರಣಕ್ಕೆ ಸಂಬಂಧಿಸಿದ ತನಿಖೆ ಪ್ರಗತಿಯಲ್ಲಿದ್ದು, 7 ದಿನಗಳೊಳಗಾಗಿ ಪೂರ್ಣಗೊಳಿಸುವಂತೆ ನ್ಯಾಯಾಲಯವೇ ಸೂಚಿಸಿರುವ ಕಾರಣ, ಈಗ ಪ್ರಕರಣವನ್ನು ಬೇರೆಡೆಗೆ ವರ್ಗಾಯಿಸಿದರೆ ತನಿಖೆಗೆ ಅಡ್ಡಿ ಯಾಗುತ್ತದೆ ಎಂದು ಸಿಬಿಐ ಕೋರಿಕೊಂಡ ಹಿನ್ನೆಲೆಯಲ್ಲಿ ಸಿಜೆಐ ನೇತೃತ್ವದ ನ್ಯಾಯಪೀಠ ಈ ನಿರ್ಧಾರ ಕೈಗೊಂಡಿತು.
ಇದೇ ವೇಳೆ, ಅಪಘಾತ ಪ್ರಕರಣದ ತನಿಖೆಗಾಗಿ 20 ಮಂದಿ ಹೆಚ್ಚುವರಿ ಅಧಿಕಾರಿಗಳಿರುವ ವಿಶೇಷ ತಂಡವನ್ನು ಶುಕ್ರವಾರ ಸಿಬಿಐ ರಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
MUST WATCH
ಹೊಸ ಸೇರ್ಪಡೆ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು