ಉನ್ನಾವೋ ಗ್ಯಾಂಗ್‌ ರೇಪ್‌ : ಬಿಜೆಪಿ ಶಾಸಕನ ಕೃತ್ಯ ದೃಢಪಡಿಸಿದ ಸಿಬಿಐ


Team Udayavani, May 11, 2018, 11:50 AM IST

Kuldeep-Singh-Sengar-700.jpg

ಹೊಸದಿಲ್ಲಿ : ಭಾರೀ ಮಹತ್ವದ  ಬೆಳವಣಿಗೆಯೊಂದರಲ್ಲಿ ಸಿಬಿಐ ಉತ್ತರ ಪ್ರದೇಶದ ಉನ್ನಾವೋ ರೇಪ್‌ ಕೇಸ್‌ ಆರೋಪಿಯಾಗಿರುವ ಬಂಗರಮಾವು ಕ್ಷೇತ್ರದ ಬಿಜೆಪಿ ಶಾಸಕ ಕುಲದೀಪ್‌ ಸಿಂಗ್‌ ಸೆಂಗರ್‌ ವಿರುದ್ಧದ ರೇಪ್‌ ಆರೋಪಗಳನ್ನು ದೃಢಪಡಿಸಿದೆ. 

ಬಿಜೆಪಿ ಶಾಸಕನ ವಿರುದ್ಧ ರೇಪ್‌ ಆರೋಪವನ್ನು ದೃಢೀಕರಿಸುತ್ತಾ ಸಿಬಿಐ, ಆರೋಪಿ ಶಾಸಕ ಸೆಂಗರ್‌ನ ಸಹವರ್ತಿ ಶಶಿ ಸಿಂಗ್‌ ಎಂಬಾತನು ಕಳೆದ ವರ್ಷ ಅಪ್ರಾಪ್ತ ವಯಸ್ಸಿನ ಸಂತ್ರಸ್ತೆಯನ್ನು ಉದ್ಯೋಗ ಕೊಡಿಸುವ ಆಮಿಷ ಒಡ್ಡಿ ಸೆಂಗರ್‌ ಮನೆಗೆ ಕರೆತಂದಿದ್ದ ಎಂದು ಹೇಳಿದೆ.

ರೇಪ್‌ ಕೃತ್ಯ ನಡೆದಿದ್ದ ಉತ್ತರ ಪ್ರದೇಶದ ಮಾಖೀ ಗ್ರಾಮದಲ್ಲಿನ ಸೆಂಗರ್‌ ಮನೆಗೆ ಆತನ ಸಹವರ್ತಿ ಶಶಿ ಸಿಂಗ್‌ 2017ರ ಜೂನ್‌ 4ರಂದು ಸಂತ್ರಸ್ತೆಯನ್ನು ಕರೆತಂದಿದ್ದ. ಅಂದೇ ಆಕೆಯ ಮೇಲೆ ಶಾಸಕ ಮತ್ತು ಆತನ ಸಹವರ್ತಿಗಳು ಅತ್ಯಾಚಾರ ಎಸಗಿದ್ದರು.

ಸೆಂಗರ್‌ ಮತ್ತು ಆತನ ಸಹವರ್ತಿಗಳು ಬಾಲಕಿಯ ಮೇಲೆ ಸರದಿ ಪ್ರಕಾರ ರೇಪ್‌ ನಡೆಸುವಾಗ ಪೊಲೀಸರು ಸೆಂಗರ್‌ ಮನೆಯ ಹೊರಗೆ ಕಾವಲು ಕರ್ತವ್ಯ ನಿರತರಾಗಿದ್ದರು ಎಂದು ಸಿಬಿಐ ಹೇಳಿದೆ. 

ರೇಪ್‌ ಪ್ರಕರಣದ ಬಗ್ಗೆ ದೂರು ದಾಖಲಾದಾಗ ಪೊಲೀಸರು ಶಾಸಕ ಸೆಂಗರ್‌ನನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದರು. 

ಜೂನ್‌ 11ರಂದು ರೇಪ್‌ ಸಂತ್ರಸ್ತೆಯನ್ನು ಮೂವರು ಯುವಕರು ಪುನಃ ಅಪಹರಿಸಿದ್ದರು.  ಈ ಯುವಕರು ರೇಪ್‌ ಸಂತ್ರಸ್ತೆಯ ಮೇಲೆ ನಿರಂತರ ಅತ್ಯಾಚಾರ ನಡೆಸಿ ಸುಮಾರು 8ರಿಂದ 9 ದಿನಗಳ ಕಾಲ ಆಕೆಯನ್ನು ಎಸ್‌ಯುವಿ ವಾಹನದಲ್ಲಿ ಕೂಡಿ ಹಾಕಿದ್ದರು. 

ರೇಪ್‌ ಸಂತ್ರಸ್ತೆ ದೂರು ನೀಡಿದ ಹೊರತಾಗಿಯೂ ಪೊಲೀಸರು ಆಕೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸುವಲ್ಲಿ ವಿಳಂಬಿಸಿರುವುದು ಮತ್ತು ಅವರು ಆರೋಪಿ ಬಿಜೆಪಿ ಶಾಸಕನ ಒತ್ತಡಕ್ಕೆ ಅನುಗುಣವಾಗಿ ನಡೆದುಕೊಂಡಿರುವುದನ್ನೂ ಕೋರ್ಟ್‌ ಗಂಭೀರವಾಗಿ ಪರಿಗಣಿಸಿರುವ ಕಾರಣ ಸಿಬಿಐ ಈ ರೇಪ್‌ ಪ್ರಕರಣದಲ್ಲಿ ಸ್ಥಳೀಯ ಪೊಲೀಸರ ಪಾತ್ರದ ಬಗ್ಗೆಯ ತನಿಖೆ ನಡೆಸುತ್ತಿದೆ. 

ಟಾಪ್ ನ್ಯೂಸ್

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.