ಉತ್ತರ ಪ್ರದೇಶ : ಬಸ್ಸು -ಟ್ರ್ಯಾಕ್ಟರ್ ಢಿಕ್ಕಿ; 20 ಮಂದಿಗೆ ಗಾಯ
Team Udayavani, Feb 2, 2019, 6:00 AM IST
ಮುಜಫರನಗರ, ಉತ್ತರ ಪ್ರದೇಶ : ಶಾಮ್ಲಿ ಜಿಲ್ಲೆಯ ಗಢೀ ಪುಖ್ತಾ ಪೊಲೀಸ್ ಠಾಣೆ ವ್ಯಾಪ್ತಿಯ ಭೇನ್ವಾಲ್ ರಸ್ತೆಗೆ ಸಮೀಪ ಬಸ್ಸೊಂದು ಟ್ರ್ಯಾಕ್ಟರ್ಗೆ ಢಿಕ್ಕಿ ಹೊಡೆದ ಅವಘಡದಲ್ಲಿ 20ಕ್ಕೂ ಅಧಿಕ ಮಂದಿ ಗಾಯಗೊಂಡರೆಂದು ಪೊಲೀಸರು ಇಂದು ಶನಿವಾರ ತಿಳಿಸಿದ್ದಾರೆ.
ಶುಕ್ರವಾರ ತಡರಾತ್ರಿ ನಡೆದಿದ್ದ ಈ ಅವಘಡದ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಗಾಯಾಳುಗಳಲ್ಲಿ ಮೂವರ ಸ್ಥಿತಿ ಗಂಭೀರವಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್