LUCKNOW ENCOUNTER: ಎಟಿಎಸ್‌ ಕಾರ್ಯಾಚರಣೆಗೆ ಮಣಿಯದ ಐಸಿಸ್‌ ಉಗ್ರ


Team Udayavani, Mar 7, 2017, 7:49 PM IST

UP Firing ATS-700.jpg

ಲಕ್ನೋ : ಉತ್ತರ ಪ್ರದೇಶದಲ್ಲಿ ಅಂತಿಮ ಹಂತದ ಚುನಾವಣೆಯ ಮತದಾನಕ್ಕೆ ಒಂದು ದಿನ ಇರುವಂತೆಯೇ ಇಂದು ಮಂಗಳವಾರ ಲಕ್ನೋದ ಜನದಟ್ಟನೆಯ ಠಾಕೂರ್‌ ಗಂಜ್‌ ಪ್ರದೇಶದಲ್ಲಿ  ಐಸಿಸ್‌ ಶಂಕಿತ ಉಗ್ರ ಹಾಗೂ ಉತ್ತರ ಪ್ರದೇಶ ಪೊಲೀಸ್‌ ಇಲಾಖೆಯ ಉಗ್ರ ನಿಗ್ರಹ ದಳದ ಕಮಾಂಡೋಗಳ ನಡುವೆ ಗುಂಡಿನ ಕಾಳಗ ಇದೀಗ ನಡೆಯುತ್ತಲಿದೆ. 

ಈ ಘಟನೆಯ ತಾಜಾ ಬೆಳವಣಿಗೆಗಳ ವಿವರ ಇಲ್ಲಿದೆ :

* ಶಂಕಿತ ಉಗ್ರ ಬಾಡಿಗೆಗೆ ಇರುವ ಕಟ್ಟಡದಲ್ಲಿ ಸಿಲುಕಿಕೊಂಡಿದ್ದು ಕಮಾಂಡೋಗಳು ಕಟ್ಟಡವನ್ನು ಸುತ್ತುವರಿದಿದ್ದಾರೆ.

* ಉತ್ತರ ಪ್ರದೇಶ ಡಿಜಿಪಿ ಅವರು ಎಡಿಜಿ (ಕಾನೂನು ಮತ್ತು ಸುವ್ಯವಸ್ಥೆ), ಐಜಿ, ಎಸ್‌ಟಿಎಫ್, ಐಜಿ ಕಾನೂನು, ಐಜಿ ಕ್ರೈಮ್‌ ಮತ್ತು ಎಸ್‌ಎಸ್‌ಪಿ ಲಕ್ನೋ ಇವರ ಜತೆಗೆ ಸಭೆ ನಡೆಸುತ್ತಿದ್ದಾರೆ.

* ಕಟ್ಟಡದಲ್ಲಿ ಶಂಕಿತ ಉಗ್ರ ಯಾರನ್ನೂ ಒತ್ತೆ ಸೆರೆಯಲ್ಲಿ ಇರಿಸಿಕೊಂಡಿಲ್ಲ ಎಂಬುದನ್ನು ಉ.ಪ್ರ.ದ ಹೆಚ್ಚುವರಿ ಡಿಜಿಪಿ ದಲ್‌ಜಿತ್‌ ಸಿಂಗ್‌ ಚೌಧರಿ ದೃಢೀಕರಿಸಿದ್ದಾರೆ.

* ರಾಜ್ಯದ ವಿವಿಧ ಶಂಕಿತ ತಾಣಗಳಲ್ಲಿ ಉ.ಪ್ರ. ಪೊಲೀಸರು ದಾಳಿ ಕಾರ್ಯಾಚರಣೆ ಕೈಗೊಂಡಿದ್ದಾರೆ.

* ಶಂಕಿತ ಉಗ್ರನ ಕೈಯಲ್ಲಿ ಶಸ್ತ್ರಾಸ್ತ್ರಗಳಿವೆ; ಮದ್ದುಗುಂಡುಗಳಿವೆ; ಆದರೆ ಆತ ಒಂಟಿಯಾಗಿದ್ದಾನೆ; ಕಟ್ಟಡದಲ್ಲಿ ಯಾವುದೇ ಒತ್ತೆಯಾಳುಗಳಿಲ್ಲ; ಬೇರೆ ಯಾರೂ ಇಲ್ಲ : ಐಜಿ ಎಟಿಎಸ್‌.

*ನಾವು ಬಾಗಿಲನ್ನು ಕುಟ್ಟಿದಾಗ ಶಂಕಿತನು ತಾನಿದ್ದ ಕೋಣೆಗೆ ಒಳಗಿನಿಂದ ಚಿಲಕ ಹಾಕಿಕೊಂಡಿದ್ದಾನೆ; ಆತ ಇನ್ನೂ ಹೊರಗೆ ಬಂದಿಲ್ಲ; ಆಗೀಗ ಎಂಬಂತೆ ಗುಂಡು ಹಾರಿಸುತ್ತಿದ್ದಾನೆ; ನಾವು ಗುಂಡು ಹಾರಿಸುವುದನ್ನು ನಿಲ್ಲಿಸಿದ್ದೇವೆ : ಐಜಿ ಎಟಿಎಸ್‌.

* ಶಂಕಿತನನ್ನು ಜೀವಂತ ಸೆರೆ ಹಿಡಿಯಲು ನಾವು ಖಾರ ಪುಡಿ ಬಾಂಬ್‌ ಬಳಸಿಸಿದ್ದೇವೆ; ಆದರೆ ಆತ ಇನ್ನೂ ಹೊರಬಂದಿಲ್ಲ ಆತ ಆಗೀಗ ಎಂಬಂತೆ ಗುಂಡು ಹಾರಿಸುತ್ತಿದ್ದಾನೆ – ಐಜಿ ಎಟಿಎಸ್‌. 

* ಠಾಕೂರ್‌ಗಂಜ್‌ ಪ್ರದೇಶದಲ್ಲಿ ಶಂಕಿತ ಉಗ್ರನೊಬ್ಬ ಇದ್ದಾನೆ ಎಂಬ ಮಾಹಿತಿ ಇಂದು ಮಂಗಳವಾರ ಬೆಳಗ್ಗೆ ನಮಗೆ ಬಂದಿತ್ತು. ನಾವು ದಾಳಿ ಕಾರ್ಯಾಚರಣೆ ನಡೆಸಿದ್ದೇವೆ: ಉ.ಪ್ರ. ಎಟಿಎಸ್‌ ಐಜಿ ಆಸೀಮ್‌ ಅರುಣ್‌.

ಟಾಪ್ ನ್ಯೂಸ್

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.