ಉನ್ನಾವ್ ಗ್ಯಾಂಗ್ ರೇಪ್: ಅಪರಾಧಿಗೆ ಶಿಕ್ಷೆ ಖಚಿತ: ಸಿಎಂ ಯೋಗಿ
Team Udayavani, Apr 13, 2018, 5:01 PM IST
ಲಕ್ನೋ : ಉನ್ನಾವ್ ಗ್ಯಾಂಗ್ ರೇಪ್ ಕೇಸ್ ಆರೋಪಿ ಎಷ್ಟೇ ಪ್ರಭಾವಶಾಲಿಯಾಗಿದ್ದರೂ ಆತನ ವಿರುದ್ದ ಕಾನೂನಿನ ಪ್ರಕಾರ ಕಠಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇಂದು ಶುಕ್ರವಾರ ಹೇಳಿದರು.
“ಉನ್ನಾವ್ ರೇಪ್ ಕೇಸ್ ಹಗರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಲಾಗಿದೆ. ಸಿಬಿಐ ಆರೋಪಿ ಶಾಸಕನನ್ನು ಬಂಧಿಸಿರಬಹುದು. ಆರೋಪಿ ಎಷ್ಟೇ ಪ್ರಭಾವಶಾಲಿಯಾಗಿದ್ದರೂ ನಮ್ಮ ಸರಕಾರ ಕಾನೂನಿನ ಪಾರಮ್ಯದೊಂದಿಗೆ ರಾಜಿ ಮಾಡಿಕೊಳ್ಳುವುದಿಲ್ಲ; ರೇಪ್ ಆರೋಪಿಗೆ ಕಾನೂನು ಪ್ರಕಾರ ಕಠಿನ ಶಿಕ್ಷೆಯಾಗುವುದು ಖಚಿತ’ ಎಂದು ಸಿಎಂ ಯೋಗಿ ಆದಿತ್ಯನಾಥ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್
Amruthapura: ಅಮೃತಪುರವೆಂಬ ಅದ್ಭುತ ತಾಣ