ವಾರಾಣಸಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದ ಯೋಗಿ ಆದಿತ್ಯನಾಥ್ ಅವರಿದ್ದ ಹೆಲಿಕಾಪ್ಟರ್
Team Udayavani, Jun 26, 2022, 11:15 AM IST
ಲಕ್ನೋ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿದ್ದ ಹೆಲಿಕಾಪ್ಟರ್ ಭಾನುವಾರ ವಾರಾಣಸಿಯಲ್ಲಿ ಪಕ್ಷಿ ದಾಳಿಯಿಂದಾಗಿ ತುರ್ತು ಭೂಸ್ಪರ್ಶ ಮಾಡಿದೆ.
ಲಖ್ನೋಗೆ ತೆರಳುತ್ತಿದ್ದ ಸಿಎಂ ಯೋಗಿ ವಾರಾಣಸಿಯ ಸರ್ಕ್ಯೂಟ್ ಹೌಸ್ ನಿಂದ ಬೆಳಗ್ಗೆ 8.55ರ ಸುಮಾರಿಗೆ ನಿರ್ಗಮಿಸಿದರು. ಅವರ ಹೆಲಿಕಾಪ್ಟರ್ 9.10 ರ ಸುಮಾರಿಗೆ ಪೊಲೀಸ್ ಲೈನ್ ಹೆಲಿಪ್ಯಾಡ್ ನಿಂದ ಹೊರಟು 9.16 ಕ್ಕೆ ತುರ್ತು ಭೂಸ್ಪರ್ಶ ಮಾಡಿತು.
ಘಟನೆಯ ನಂತರ, ಯುಪಿ ಸಿಎಂ ಯೋಗಿ ಆದಿತ್ಯನಾಥ್ ಬೆಳಿಗ್ಗೆ 9.20 ರ ಸುಮಾರಿಗೆ ಸರ್ಕ್ಯೂಟ್ ಹೌಸ್ಗೆ ಮರಳಿದರು. ಅವರು ಈಗ ಬಬತ್ಪುರ ವಿಮಾನ ನಿಲ್ದಾಣಕ್ಕೆ ತೆರಳಿದ್ದು ಅಲ್ಲಿಂದ ರಾಜ್ಯದ ವಿಮಾನದಲ್ಲಿ ಲಖ್ನೋಗೆ ತೆರಳಲಿದ್ದಾರೆ.
ಇದನ್ನೂ ಓದಿ:“ಇವರ ದ್ರೋಹವನ್ನು ಮರೆಯುವುದಿಲ್ಲ”: ಶಿವಸೇನೆ ಸಚಿವ ಆದಿತ್ಯ ಠಾಕ್ರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ