ಮದುವೆಯಾದ ಎರಡೇ ಗಂಟೆಯಲ್ಲಿ ಹೆಂಡತಿಗೆ ತ್ರಿವಳಿ ತಲಾಖ್ ನೀಡಿದ ಪತಿ… ಇಲ್ಲಿದೆ ಕಾರಣ


Team Udayavani, Jul 15, 2023, 9:45 AM IST

ಮದುವೆಯಾದ ಎರಡೇ ಗಂಟೆಯಲ್ಲಿ ಹೆಂಡತಿಗೆ ತ್ರಿವಳಿ ತಲಾಖ್ ನೀಡಿದ ಪತಿ… ಇಲ್ಲಿದೆ ಕಾರಣ

ಉತ್ತರ ಪ್ರದೇಶ: ಕಾಲ ಬದಲಾದರೂ ಜನರ ಮನಸ್ಥಿತಿ ಯಾವ ಮಟ್ಟಿಗೆ ಇಳಿದಿದೆ ಎಂಬುದಕ್ಕೆ ಇಲ್ಲಿನ ಘಟನೆಯೇ ನೈಜ್ಯ ಉದಾಹರಣೆ, ಇಂದಿನ ಜನರಿಗೆ ತಾಳ್ಮೆ, ಹೊಂದಿಕೊಂಡು ಹೋಗುವ ಮನಸ್ಥಿತಿ ಎಂಬುದೇ ಇಲ್ಲದಂತಾಗಿದೆ. ತಾನು ತನ್ನದು ಎಂಬ ಅಹಂ ಮರೆತರೆ ಎಲ್ಲವೂ ಬಹುಶ ಸರಿ ಆಗಬಹುದು ಆದರೆ ಇಲ್ಲಿ ನಡೆದಿರುವ ಸಂಗತಿ ನಿಜಕ್ಕೂ ಮನಸ್ಸಿಗೆ ಬೇಸರ ತರುವಂತದ್ದೇ.

ಉತ್ತರ ಪ್ರದೇಶದಲ್ಲಿ ನಡೆದ ಒಂದು ಮದುವೆ ಸಮಾರಂಭದಲ್ಲಿ ಮದುವೆ ನಡೆದು ಕೇವಲ ಎರಡು ಗಂಟೆಗಳಾಗಿದೆ ಅಷ್ಟರಲ್ಲೇ ಮಧುಮಗ ತಾನು ಮದುವೆಯಾದ ಪತ್ನಿಗೆ ತ್ರಿವಳಿ ತಲಾಖ್ ನೀಡಿದ್ದಾನೆ, ಇದಕ್ಕೆ ಆತನ ಪೋಷಕರು ಸಹಮತ ನೀಡಿದ್ದಾರೆ.

ಏನಿದು ಘಟನೆ: ಉತ್ತರ ಪ್ರದೇಶದ ಆಗ್ರಾದಲ್ಲಿರುವ ಯುವಕ ತಾನು ಮದುವೆಯಾದ ಎರಡೇ ಗಂಟೆಯಲ್ಲಿ ತಾನು ಇಟ್ಟ ಬೇಡಿಕೆಯನ್ನು ವಧುವಿನ ಕಡೆಯವರು ಈಡೇರಿಸಲಿಲ್ಲ ಎಂದು ಪತ್ನಿಗೆ ತಲಾಖ್ ನೀಡಿದ್ದಾನೆ. ಅಂದ ಹಾಗೆ ಡಾಲಿ ಹಾಗೂ ಆಕೆಯ ಸಹೋದರಿಗೆ ಒಂದೇ ದಿನ ಮದುವೆಯಾಗಿದೆ, ಡಾಲಿಯ ಸಹೋದರಿ ಮದುವೆಯಾಗಿ ತನ್ನ ಗಂಡನ ಮನೆಗೆ ತೆರಳಿದ್ದಾಳೆ ಆದರೆ ಡಾಲಿಯ ಗಂಡ ಮದುವೆಯಾಗಿ ತನ್ನ ಹೆಂಡತಿಯನ್ನು ತನ್ನ ಮನೆಗೆ ಕರೆದುಕೊಂಡು ಹೋಗುವ ಬದಲು ಅಲ್ಲೇ ಮದುವೆ ಮುರಿದಿದ್ದಾನೆ ಕಾರಣ ಕೇಳಿದರೆ ಡಾಲಿಯ ಗಂಡ ಆಸೀಫ್ ಮದುವೆಗೂ ಮುನ್ನ ಡಾಲಿಯ ಪೋಷಕರಲ್ಲಿ ವರದಕ್ಷಿಣೆಯಾಗಿ ಕಾರು ಕೊಡಿಸುವಂತೆ ಬೇಡಿಕೆ ಇಟ್ಟಿದ್ದ ಅದಕ್ಕೆ ವಧುವಿನ ಕಡೆಯವರ ಸಮ್ಮತಿಯೂ ಇತ್ತು ಆದರೆ ಇಬ್ಬರು ಮಕ್ಕಳ ಮದುವೆಯ ಜವಾಬ್ದಾರಿ ಪೋಷಕರ ಮೇಲೆ ಇದ್ದಿದ್ದರಿಂದ ಪೋಷಕರಿಗೆ ಕಾರು ಕೊಡಿಸುವುದು ಕಷ್ಟವಾಗಿದೆ. ಆದರೆ ಪೋಷಕರು ವರನ ಕಡೆಯವರಲ್ಲಿ ಹೇಳಿಕೊಂಡಿರಲಿಲ್ಲ ಕೊನೆಗೆ ಮದುವೆ ನಡೆದ ಬಳಿಕ ವರನ ಕಡೆಯವರು ಕಾರು ಎಲ್ಲಿ ಎಂದು ಕೇಳಿದಾಗ ಹಣ ಹೊಂದಾಣಿಕೆ ಸ್ವಲ್ಪ ಕಷ್ಟವಾಯಿತು ಸ್ವಲ್ಪ ಸಮಯ ಕೊಡಿ ಕಾರು ಕೊಡಿಸುತ್ತೇವೆ ಎಂದು ಹೇಳಿದ್ದಾರೆ ಇಷ್ಟಕ್ಕೆ ಕೋಪಗೊಂಡ ವರ ಮತ್ತು ಆತನ ಪೋಷಕರು ಸಿಟ್ಟಾಗಿದ್ದರೆ ಅಲ್ಲದೆ ವರ ವಧುವಿನ ಎದುರು ಮೂರು ಬಾರಿ ತಲಾಖ್… ಎಂದು ಹೇಳಿ ಹೊರಟು ಹೋಗಿದ್ದಾನೆ.

ವಧುವಿನ ಪೋಷಕರು ಮದುವೆಯ ವೇಳೆ ವರದಕ್ಷಿಣೆಯಾಗಿ ಚಿನ್ನ, ಬೆಳ್ಳಿ ಸೇರಿದಂತೆ ಸುಮಾರು ನಾಲ್ಕು ಲಕ್ಷ ರೂಗಳನ್ನು ನೀಡಿದ್ದರು, ಆದರೆ ಹುಡುಗನ ಕಡೆಯವರು ಕಾರಿಗೆ ಬೇಡಿಕೆ ಇಟ್ಟು ಕೂಡಲೇ ನೀಡುವಂತೆ ಆಗ್ರಹಿಸಿ ಪತ್ನಿಗೆ ತಲಾಖ್ ನೀಡಿ ಚಿನ್ನ ಬೆಳ್ಳಿ ಸಮೇತ ಪಾರಿಯಾಗಿದ್ದಾನೆ.

ಇತ್ತ ವಧುವಿನ ಪೋಷಕರು ಹುಡುಗನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು ಪೊಲೀಸರು ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಜರುಗಿಸುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: IND vs WI: ಅಶ್ವಿನ್, ಜೈಸ್ವಾಲ್ ಕಮಾಲ್… ಭಾರತಕ್ಕೆ ಇನ್ನಿಂಗ್ಸ್ ಹಾಗೂ 141 ಅಂತರದ ಗೆಲುವು

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.