ಪತಂಜಲಿ ಬೆನ್ನಿಗೆ ಯೋಗಿ
Team Udayavani, Jun 7, 2018, 6:15 AM IST
ಲಕ್ನೋ: ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರಕಾರ ಸರಿಯಾದ ರೀತಿಯಲ್ಲಿ ಸಹಕಾರ ನೀಡುತ್ತಿಲ್ಲ ಎಂದು ಆರೋಪಿಸಿ 6 ಸಾವಿರ ಕೋಟಿ ರೂ. ಮೌಲ್ಯದ ಫುಡ್ ಪಾರ್ಕ್ ಸ್ಥಾಪನೆಯಿಂದ ಹಿಂದೆ ಸರಿಯುವುದಾಗಿ ಪತಂಜಲಿ ಸಂಸ್ಥೆ ಘೋಷಿಸಿತ್ತು. ಇದರಿಂದಾಗಿ ಮುಜುಗರಕ್ಕೆ ಒಳಗಾದ ಉತ್ತರ ಪ್ರದೇಶ ಸಿಎಂ ಯೋಜನೆ ಬೇಕಾಗಿರುವ ಜಮೀನು ನೀಡಿಕೆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಪತಂಜಲಿ ಸಂಸ್ಥೆಯ ಎಂ.ಡಿ. ಆಚಾರ್ಯ ಬಾಲಕೃಷ್ಣ ಜತೆಗೆ ಮಾತುಕತೆ ನಡೆಸಿದ್ದಾರೆ. ಶೀಘ್ರದಲ್ಲಿಯೇ ನಡೆಯುವ ಸಂಪುಟ ಸಭೆಯಲ್ಲಿ ಈ ಬಗ್ಗೆ ಮಂಜೂರಾತಿಯನ್ನೂ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಈ ಬೆಳವಣಿಗೆ ಹಿನ್ನೆಲೆಯಲ್ಲಿ ಪತಂಜಲಿ ತನ್ನ ನಿರ್ಧಾರ ಬದಲಾಯಿಸುವ ಬಗ್ಗೆ ಪರಿಶೀಲಿಸುವುದಾಗಿ ಸಂಸ್ಥೆ ವಕ್ತಾರ ಎಸ್.ಕೆ.ತಿಜಾರಾವಾಲ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ