ಕಾಶಿ, ಮಥುರಾಕ್ಕೆ ಲಷ್ಕರ್‌ ಟಾರ್ಗೆಟ್‌


Team Udayavani, Jun 7, 2018, 7:05 AM IST

mathura-6-6.jpg

ಲಕ್ನೋ: ಉತ್ತರ ಪ್ರದೇಶದ ವಾರಾಣಸಿಯಲ್ಲಿರುವ ಕಾಶಿ ವಿಶ್ವನಾಥ ದೇಗುಲ ಮತ್ತು ಮಥುರಾದಲ್ಲಿರುವ ಶ್ರೀಕೃಷ್ಣನ ಜನ್ಮಸ್ಥಾನ ಸ್ಥಳಕ್ಕೆ ದಾಳಿ ನಡೆಸುವುದಾಗಿ ಉಗ್ರ ಸಂಘಟನೆ ಲಷ್ಕರ್‌ – ಎ – ತೊಯ್ಬಾ ಸಂಘಟನೆ ಬೆದರಿಕೆ ಹಾಕಿದೆ. ಅದನ್ನು ಪುಷ್ಟೀಕರಿಸುವಂಥ ಪತ್ರ ಮೇ 29ರಂದು ನವದೆಹಲಿಯಲ್ಲಿರುವ ಉತ್ತರ ರೈಲ್ವೆಯ ಕಚೇರಿಗೆ ಬಂದಿದೆ. ಇದರ ಜತೆಗೆ ಸಹರಾನ್ಪುರ ಮತ್ತು ಹಾಪುರ್‌ ರೈಲು ನಿಲ್ದಾಣಗಳನ್ನು ಸ್ಫೋಟಿಸುವುದಾಗಿ ಉಗ್ರ ಸಂಘಟನೆಯ ಕಮಾಂಡರ್‌ ಮೌಲಾನಾ ಅಂಬು ಶೇಖ್‌ ಹೆಸರಿನಲ್ಲಿ ಪತ್ರ ಬರೆಯಲಾಗಿದೆ.

ಈ ಮಾಹಿತಿಯನ್ನು ಉತ್ತರ ಪ್ರದೇಶ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಆನಂದ ಕುಮಾರ್‌ ಖಚಿತಪಡಿಸಿದ್ದಾರೆ. ಜೂ.8-10ರ ಒಳಗಾಗಿ ಕಾಶಿ ವಿಶ್ವನಾಥ ದೇಗುಲ ಮತ್ತು ಮಥುರಾದಲ್ಲಿರುವ ಶ್ರೀಕೃಷ್ಣ ಜನ್ಮಸ್ಥಾನದಲ್ಲಿರುವ ದೇಗುಲಕ್ಕೆ ಬಾಂಬ್‌ ಹಾಕುವುದಾಗಿ ಅದರಲ್ಲಿ ಬರೆಯಲಾಗಿದೆ. ಇದರ ಜತೆಗೆ ಹರ್ಯಾಣ, ಪಂಜಾಬ್‌, ರಾಜಸ್ಥಾನಗಳಲ್ಲಿಯೂ ಸ್ಫೋಟಗಳನ್ನು ನಡೆಸುವ ಮುನ್ಸೂಚನೆಯನ್ನು ನೀಡಲಾಗಿದೆ. ಗುಪ್ತಚರ ಸಂಸ್ಥೆಗಳು ನೀಡಿದ ಮಾಹಿತಿ ಪ್ರಕಾರ ಲಷ್ಕರ್‌ ಕಮಾಂಡರ್‌ ಅಂಬು ಶೇಖ್‌ ಎಂಬಾತನ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಹೀಗಾಗಿ ಇದೊಂದು ಹುಸಿ ಬೆದರಿಕೆಯೂ ಆಗಿರುವ ಸಾಧ್ಯತೆ ಇದೆ. ಅದೇನೇ ಇದ್ದರೂ, ಪ್ರಮುಖ ಸ್ಥಳಗಳಲ್ಲಿ ಭದ್ರತೆ ಬಿಗಿಗೊಳಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಆನಂದ ಕುಮಾರ್‌ ಹೇಳಿದ್ದಾರೆ. 
ಈ ಬೆದರಿಕೆ ಪತ್ರದ ಹಿನ್ನೆಲೆಯಲ್ಲಿ ಆಗ್ರಾದಲ್ಲಿರುವ ತಾಜ್‌ ಮಹಲ್‌ ಸೇರಿದಂತೆ ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ ಪೊಲೀಸ್‌ ಬಂದೋಬಸ್ತ್ ಬಿಗಿಗೊಳಿಸಲಾಗಿದೆ.

ಟಾಪ್ ನ್ಯೂಸ್

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.