ವಿದ್ಯಾರ್ಥಿಯನ್ನು ನೇತಾಡಿಸಿದ ಹೆಡ್ಮಾಸ್ಟರ್ ಬಂಧನ
Team Udayavani, Oct 29, 2021, 9:15 PM IST
ಸಾಂದರ್ಭಿಕ ಚಿತ್ರ
ಲಕ್ನೋ: ಶಾಲೆಯಲ್ಲಿ ಸಹಪಾಠಿಗೆ ಕಚ್ಚಿದ್ದ ಎಂಬ ಕಾರಣಕ್ಕಾಗಿ 2 ವರ್ಷದ ವಿದ್ಯಾರ್ಥಿ ಸೋನು ಯಾದವ್ ಎಂಬ ವಿದ್ಯಾರ್ಥಿಯನ್ನು ಮುಖ್ಯೋಪಾಧ್ಯಾಯರು ಒಂದು ಕಾಲಿನಲ್ಲಿ ಹಿಡಿದು ನೇತಾಡಿಸಿದ ಘಟನೆ ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ನಡೆದಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಈ ಫೋಟೋ ವೈರಲ್ ಆಗಿದೆ. ಜತೆಗೆ ಅವರನ್ನು ಬಂಧಿಸಲಾಗಿದ್ದು, ಅವರನ್ನು ಮನೋಜ್ ವಿಶ್ವಕರ್ಮ ಎಂದು ಗುರುತಿಸಲಾಗಿದೆ.
ಮನೋಜ್ ಅವರು ವಿದ್ಯಾರ್ಥಿಯನ್ನು ಶಾಲಾ ಕಟ್ಟಡ ಕೊನೆಯ ಮಹಡಿಯಲ್ಲಿ ಒಂದು ಕಾಲನ್ನು ಹಿಡಿದು ತಲೆಕೆಳಗಾಗಿ ನೇತಾಡಿಸಿ ಅಪರಾಧಕ್ಕಾಗಿ ಕ್ಷಮೆ ಕೇಳಬೇಕು. ಇಲ್ಲದರೆ ಕೆಳಕ್ಕೆ ಬೀಳಿಸುತ್ತೇನೆ ಎಂದು ಬೆದರಿಸಿದ್ದಾರೆ.
ವಿಚಿತ್ರವೆಂದರೆ, ವಿದ್ಯಾರ್ಥಿಯ ತಂದೆ ಪ್ರತಿಕ್ರಿಯೆ ನೀಡಿ, ಮುಖ್ಯೋಪಾಧ್ಯಾಯರು ನಡೆಸಿದ ಕೃತ್ಯವನ್ನು ಖಂಡಿಸಿದ್ದರೂ, ಅವರು ಅದನ್ನು ಪ್ರೀತಿಯಿಂದ ಎಸಗಿದ್ದಾರೆ ಎಂದು ಪ್ರತಿಪಾದಿಸಿದ್ದಾರೆ.
ಇದನ್ನೂ ಓದಿ:ಅಪ್ಪು ಅಂತಿಮ ನಮನ : ಕಂಠೀರವ ಸ್ಟೇಡಿಯಂ ಬಳಿ ನೂಕು ನುಗ್ಗಲು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
MUST WATCH
ಹೊಸ ಸೇರ್ಪಡೆ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ