ಖುಶ್ವಾ, ಯಾದವರಿಂದ ಪಾಯಸ ತಯಾರಿ ಸಾಧ್ಯ
Team Udayavani, Aug 27, 2018, 10:12 AM IST
ಪಾಟ್ನಾ: ಮುಂದಿನ ಲೋಕಸಭೆ ಚುನಾವಣೆ ಒಳಗಾಗಿ ಬಿಹಾರದಲ್ಲಿ ಹೊಸ ರಾಜಕೀಯ ಬೆಳವಣಿಗೆಗಳು ಉಂಟಾಗುವ ನಿರೀಕ್ಷೆ ಇದ್ದು, ಎನ್ಡಿಎ ಮಿತ್ರಪಕ್ಷವಾದ ರಾಷ್ಟ್ರೀಯ ಲೋಕ ಸಮತಾ ಪಕ್ಷ (ಆರ್ಎಲ್ಎಸ್ಪಿ) ಮತ್ತೂಮ್ಮೆ ಆರ್ಜೆಡಿ ಜತೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಇದೆ.
ರವಿವಾರ ಆರ್ಎಲ್ಎಸ್ಪಿ ನಾಯಕ ಉಪೇಂದ್ರ ಖುಶ್ವಾಹಾ ಆಡಿರುವ ಮಾತುಗಳು ಇದನ್ನು ಪುಷ್ಟೀಕರಿಸಿವೆ. “ಖುಶ್ವಾಹಾಗಳಿಂದ ಪಡೆಯುವ ಅಕ್ಕಿಯಿಂದ, ಯಾದವ ಸಮುದಾಯ ನೀಡುವ ಹಾಲಿನಿಂದ ಉತ್ತಮ ಖೀರ್ ಸಿದ್ಧಪಡಿಸಬಹುದು’ ಎಂದು ಅವರು ಹೇಳಿದ್ದಾರೆ. ಇದಕ್ಕೆ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿರುವ ಆರ್ಜೆಡಿ ನಾಯಕ ತೇಜಸ್ವಿ ಯಾದವ್, “ಪ್ರೀತಿ, ವಾತ್ಸಲ್ಯದಿಂದ ತಯಾರಿಸುವ ಖೀರು ಯಾವತ್ತೂ ಹೆಚ್ಚು ರುಚಿಕರವಾಗಿಯೂ, ಶಕ್ತಿದಾಯಕವಾಗಿಯೂ,ಪೌಷ್ಟಿಕಾಂಶಯುಕ್ತವಾಗಿಯೂ ಇರುತ್ತದೆ,’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!